LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಇದು ಪ್ರಜಾಪ್ರಭುತ್ವದ ಗೆಲುವು: ಸೋನಮ್ ವಾಂಗ್ಚುಕ

Advertisement

ಹೊಸದಿಲ್ಲಿ, ಜುಲೈ 25: ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ ದೇಶಾದ್ಯಂತ ನಡೆದ ನಿರಂತರ ವಿದ್ಯಾರ್ಥಿ ಪ್ರತಿಭಟನೆ ಹಾಗೂ ಜಂತರ್‌ ಮಂತರ್‌ನಲ್ಲಿ ಸಮಾಜಸೇವಕ ಸೋನಮ್ ವಾಂಗ್ಚುಕ ನಡೆಸಿದ 26 ದಿನಗಳ ಉಪವಾಸ ಸತ್ಯಾಗ್ರಹದ ಬಳಿಕ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಾಜೀನಾಮೆ ಸಲ್ಲಿಸಿರುವುದಾಗಿ ತಿಳಿದುಬಂದಿದೆ.

ಈ ಬೆಳವಣಿಗೆ ಕುರಿತು ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ಸೋನಮ್ ವಾಂಗ್ಚುಕ, ಇದನ್ನು ಭಾರತದ ನೇರ ನಾಗರಿಕ ಕ್ರಿಯೆಯ ಮಹತ್ವದ ಮೈಲಿಗಲ್ಲು ಎಂದು ಬಣ್ಣಿಸಿದ್ದು, ದೇಶದ ಯುವಜನತೆ ಮತ್ತು ನಾಗರಿಕರ ದೃಢ ಸಂಕಲ್ಪವನ್ನು ಶ್ಲಾಘಿಸಿದ್ದಾರೆ.

"ಇದು ಪ್ರಜಾಪ್ರಭುತ್ವದ ಗೆಲುವು. ಇದು ನೇರ ಪ್ರಜಾಪ್ರಭುತ್ವದ ವಿಜಯ. ಬೀದಿಗಳಿಂದಲೇ ಮೂಡಿಬಂದ ಜನಶಕ್ತಿಯ ಫಲ ಇದು. ಶಾಂತಿ, ತಾಳ್ಮೆ ಮತ್ತು ನಿರಂತರ ಪರಿಶ್ರಮಕ್ಕೆ ಸಂದ ಜಯವಾಗಿದೆ. ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಹಾಗೂ ದೇಶದ ಜೆನ್–ಝಡ್ ಯುವಜನತೆಗೆ ಅಭಿನಂದನೆಗಳು. ಭಯವನ್ನು ಮೀರಿ ದೇಶದ ಮೂಲೆಮೂಲೆಗಳಿಂದ ಅನ್ಯಾಯದ ವಿರುದ್ಧ ಧ್ವನಿ ಎತ್ತಿದ ಎಲ್ಲ ನಾಗರಿಕರಿಗೂ ಧನ್ಯವಾದಗಳು. ಈಗ ಹೊಣೆಗಾರಿಕೆಯಿಂದ ಸುಧಾರಣೆಗಳತ್ತ ಹೆಜ್ಜೆ ಇಡುವ ಸಮಯ ಬಂದಿದೆ," ಎಂದು ಅವರು ಪೋಸ್ಟ್ ಮಾಡಿದ್ದಾರೆ.

Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಜಾಪ್ರಭುತ್ವ ಮತ್ತು ವಿದ್ಯಾರ್ಥಿಗಳ ಗೆಲುವು : ವಿಪಕ್ಷಗಳ ಸ್ವಾಗತ'ವಂದೇ ಮಾತರಂ' ಅಪಮಾನಕ್ಕೆ ಶಿಕ್ಷೆ; ರಾಜ್ಯಸಭೆಯಲ್ಲಿ ವಿಧೇಯಕಧರ್ಮೇಂದ್ರ ಪ್ರಧಾನ ರಾಜೀನಾಮೆ ಬಳಿಕ ಜಂತರ್‌ ಮಂತರ್‌ನಲ್ಲಿ ಸಂಭ್ರಮಆರೆಸ್ಸೆಸ್ ಶಿಕ್ಷಣ ವ್ಯವಸ್ಥೆಯನ್ನು ದುರ್ಬಲಗೊಳಿಸಿದೆ: ರಾಹುಲ್ ಗಾಂಧಿಸ್ವಯಂಸೇವಕ ಜುನೈದ ಮನೆ ಮೇಲೆ ಯುಪಿ ಪೊಲೀಸ್ ದಾಳಿಗೆ ಸಿಜೆಪಿ ಖಂಡನೆವಿದ್ಯಾರ್ಥಿಗಳ ಭಾವನೆಗೆ ಗೌರವ ನೀಡಿ ಪ್ರಧಾನ ಸ್ಥಾನತ್ಯಾಗ: ವಿಜಯೇಂದ್ರಧರ್ಮೇಂದ್ರ ಪ್ರಧಾನ ರಾಜೀನಾಮೆ ವಿದ್ಯಾರ್ಥಿ–ಯುವಜನರ ಗೆಲುವು: ಸಿದ್ದರಾಮಯ್ಯಕೇಂದ್ರ–ಸಿಜೆಪಿ ಸಂಧಾನ : ವಿದ್ಯಾರ್ಥಿಗಳ ಹೋರಾಟ ಅಂತ್ಯಇದು ಪ್ರಜಾಪ್ರಭುತ್ವದ ಗೆಲುವು: ಸೋನಮ್ ವಾಂಗ್ಚುಕಮೋದಿ ಸರ್ಕಾರದಲ್ಲಿ ಅಪರೂಪದ ಬೆಳವಣಿಗೆ; ರಾಜೀನಾಮೆ ನೀಡಿದ ಎರಡನೇ ಸಚಿವ ಧರ್ಮೇಂದ್ರ ಪ್ರಧಾನ