LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳಲು ಆಗಾಗ ಗಡಿ ವಿವಾದ ಎಬ್ಬಿಸುತ್ತಾರೆ : ಜಗದೀಶ ಶೆಟ್ಟರ್

ಧಾರವಾಡ: ಮಹಾರಾಷ್ಟ್ರ ಹಾಗೂ ಕರ್ನಾಟಕ ಗಡಿ ವಿವಾದ ಬಹಳ‌ ವರ್ಷಗಳಿಂದ ನಡೆದು ಬಂದಿದೆ. ಈ ಬಗ್ಗೆ ಬೇರೆ ಬೇರೆ ಕಮಿಷನ್ ಹಾಗೂ ವರದಿಗಳಾಗಿವೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್ ಹೇಳಿದ್ದಾರೆ.



ನಗರದಲ್ಲಿ ಮಾತನಾಡಿದ ಅವರು, ಮಹಾಜನ್ ಎಂಬ ವರದಿ ಕೂಡಾ ಕೊಟ್ಟಾಗಿದೆ.‌ ಎರಡು ರಾಜ್ಯಗಳು ಆ ಸಂದರ್ಭದಲ್ಲಿ ಮಹಾಜನ್ ವರದಿ ಒಪ್ಪಿಕೊಂಡಿವೆ. ವರದಿಯಂತೆ ಬೆಳಗಾವಿ ಕರ್ನಾಟಕದಲ್ಲೇ ಉಳಿಯಲಿದೆ, ಮಹಾಜನ್ ವರದಿ ಅಂತಿಮ ಆಗಿದೆ.



ಮಹಾರಾಷ್ಟ್ರದಲ್ಲಿ ಬೇರೆ ವಿಚಾರ ಬಂದಾಗ ಮಹಾರಾಷ್ಟ್ರ ರಾಜರಣಿಗಳು ಹಾಗೂ ನಮ್ಮಲ್ಲಿ ಎಂಇಎಸ್ ನವರು ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳಲು ಹೀಗೆ ಮಾಡುತ್ತಿದ್ದಾರೆ ಎಂದರು.



ತಾವು ಬೆಳೆಯಲು ಈ ರೀತಿ ಕುತಂತ್ರ ಮಾಡುವ ಮೂಲಕ ಮಹಾರಾಷ್ಟ್ರ ರಾಜ್ಯದ ಮುಖಾಂತರ ಗಡಿ ಬಗ್ಗೆ ಮಾತನಾಡಿ, ಮರಾಠಿ ಹಾಗೂ ಕನ್ನಡಿಗರ ಮಧ್ಯದಲ್ಲಿ ಬೆಂಕಿ ಹಚ್ಚಿಡುವ ಕೆಲಸ ಮಾಡುತ್ತಿದ್ದಾರೆ. ಈಗ ಮರಾಠಿಗರು ಹಾಗೂ ಕನ್ನಡಿಗರು ಅರ್ಥ ಮಾಡಿಕೊಂಡಿದ್ದಾರೆ, ಸೌಹಾರ್ದ ವಾತಾವರಣ ಇದೆ. ಪದೇ ಪದೇ ಕೆದಕುವ ಕೆಲಸ ಮಾಡಬೇಕಿಲ್ಲ ಎಂದರು.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ