LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳಲು ಆಗಾಗ ಗಡಿ ವಿವಾದ ಎಬ್ಬಿಸುತ್ತಾರೆ : ಜಗದೀಶ ಶೆಟ್ಟರ್

ಧಾರವಾಡ: ಮಹಾರಾಷ್ಟ್ರ ಹಾಗೂ ಕರ್ನಾಟಕ ಗಡಿ ವಿವಾದ ಬಹಳ‌ ವರ್ಷಗಳಿಂದ ನಡೆದು ಬಂದಿದೆ. ಈ ಬಗ್ಗೆ ಬೇರೆ ಬೇರೆ ಕಮಿಷನ್ ಹಾಗೂ ವರದಿಗಳಾಗಿವೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್ ಹೇಳಿದ್ದಾರೆ.



ನಗರದಲ್ಲಿ ಮಾತನಾಡಿದ ಅವರು, ಮಹಾಜನ್ ಎಂಬ ವರದಿ ಕೂಡಾ ಕೊಟ್ಟಾಗಿದೆ.‌ ಎರಡು ರಾಜ್ಯಗಳು ಆ ಸಂದರ್ಭದಲ್ಲಿ ಮಹಾಜನ್ ವರದಿ ಒಪ್ಪಿಕೊಂಡಿವೆ. ವರದಿಯಂತೆ ಬೆಳಗಾವಿ ಕರ್ನಾಟಕದಲ್ಲೇ ಉಳಿಯಲಿದೆ, ಮಹಾಜನ್ ವರದಿ ಅಂತಿಮ ಆಗಿದೆ.



ಮಹಾರಾಷ್ಟ್ರದಲ್ಲಿ ಬೇರೆ ವಿಚಾರ ಬಂದಾಗ ಮಹಾರಾಷ್ಟ್ರ ರಾಜರಣಿಗಳು ಹಾಗೂ ನಮ್ಮಲ್ಲಿ ಎಂಇಎಸ್ ನವರು ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳಲು ಹೀಗೆ ಮಾಡುತ್ತಿದ್ದಾರೆ ಎಂದರು.



ತಾವು ಬೆಳೆಯಲು ಈ ರೀತಿ ಕುತಂತ್ರ ಮಾಡುವ ಮೂಲಕ ಮಹಾರಾಷ್ಟ್ರ ರಾಜ್ಯದ ಮುಖಾಂತರ ಗಡಿ ಬಗ್ಗೆ ಮಾತನಾಡಿ, ಮರಾಠಿ ಹಾಗೂ ಕನ್ನಡಿಗರ ಮಧ್ಯದಲ್ಲಿ ಬೆಂಕಿ ಹಚ್ಚಿಡುವ ಕೆಲಸ ಮಾಡುತ್ತಿದ್ದಾರೆ. ಈಗ ಮರಾಠಿಗರು ಹಾಗೂ ಕನ್ನಡಿಗರು ಅರ್ಥ ಮಾಡಿಕೊಂಡಿದ್ದಾರೆ, ಸೌಹಾರ್ದ ವಾತಾವರಣ ಇದೆ. ಪದೇ ಪದೇ ಕೆದಕುವ ಕೆಲಸ ಮಾಡಬೇಕಿಲ್ಲ ಎಂದರು.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಎಪಿ ನಾಯಕ ದೀಪಕ ಸಿಂಗ್ಲಾ ಮನೆ ಮೇಲೆ ಇ.ಡಿ ದಾಳಿಮೇ 20ರ ಸಾರಿಗೆ ಮುಷ್ಕರ ನಿಲ್ಲದು : ನೌಕರರ ಪಟ್ಟು ಮುಸ್ಲಿಮರ 10 ಪ್ರಮುಖ ಬೇಡಿಕೆಗಳಿಗೆ ಸರಕಾರ ಸ್ಪಂದಿಸಲಿ: ಸಮಾವೇಶದಲ್ಲಿ ಒತ್ತಾಯಶಿವಂ ಅಸೋಸಿಯೇಟ್ಸ್ ಬಹುಕೋಟಿ ವಂಚನೆ : ಶಿವಾನಂದ ನೀಲಣ್ಣನವರ್‌ ಆಸ್ತಿ ಜಪ್ತಿ ಶುರುನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ : ಎನ್‌ಟಿಎ ಪ್ರಶ್ನೆಪತ್ರಿಕೆ ಸಮಿತಿಯ ಜೀವಶಾಸ್ತ್ರ ಉಪನ್ಯಾಸಕಿ ಬಂಧನಮಾಲ್ಡೀವ್ಸ್‌ನಲ್ಲಿ ಕೇವ್‌ ಸ್ಕೂಬಾ ಡೈವಿಂಗ್ ದುರಂತ : ಇಟಲಿಯ 5 ಪ್ರಜೆಗಳ ಸಾವುಮುಂಜಾಗ್ರತಾ ಕ್ರಮವಾಗಿ ಪ್ರಧಾನಿ ಏನು ಮಾಡಿದ್ದಾರೆ : ಸಚಿವೆ ಹೆಬ್ಬಾಳ್ಕರ ಪ್ರಶ್ನೆಸುದೀರ್ಘ ವಿಚಾರಣೆ ನಂತರ ಶಿವಂ ಅಸೋಸಿಯೇಟ್ಸ ಶಿವಾನಂದ‌ ನೀಲಣ್ಣವರ ಬಂಧನ : ಸಾವಿರಾರು ಕೋಟಿ ಅಕ್ರಮ ಹಣ ಸಂಗ್ರಹ ಶಂಕೆಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವು