LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಸ್ಕೂಟಿಯಲ್ಲಿದ್ದ 5 ಲಕ್ಷ ರೂ. ಕದ್ದು ಖದೀಮರು ಎಸ್ಕೇಪ್

ಧಾರವಾಡ: ಸ್ಕೂಟಿಯಲ್ಲಿದ್ದ 5 ಲಕ್ಷ ರೂ. ಕದ್ದು ಕಳ್ಳರು ಪರಾರಿಯಾಗಿರುವ ಘಟನೆ ಹುಬ್ಬಳ್ಳಿಯ ದೇಶಪಾಂಡೆ ನಗರದಲ್ಲಿ ನಡೆದಿದೆ.



ಅಹಮ್ಮದಬಾದ ನಿವಾಸಿ ವಿಜಯಕುಮಾರ ಜೈನ್ ಎಂಬುವರ ಹಣ ಕಳ್ಳತನವಾಗಿದ್ದು ವಿಜಯಕುಮಾರ ಮನೆ ವ್ಯವಹಾರಕ್ಕಾಗಿ 5 ಲಕ್ಷ ಹಣ ತೆಗೆದುಕೊಂಡು ಹೋಗುತ್ತಿದ್ದರು. ಇದನ್ನು ಗಮನಿಸಿದ್ದ ಖದೀಮರು ವಿಜಯಕುಮಾರ ನನ್ನ ಫಾಲೋ ಮಾಡಿದ್ದಾರೆ.



ದೇಶಪಾಂಡೆ ನಗರದಲ್ಲಿ ಟ್ರಾಫಿಕ್ ಜಾಮ್ ಸಮಯದಲ್ಲಿ ಖದೀಮರು ಸ್ಕೂಟಿಯಲ್ಲಿದ್ದ 5 ಲಕ್ಷ ತೆಗೆದುಕೊಂಡು ಪರಾರಿ​ ಆಗಿದ್ದಾರೆ. ಕಳ್ಳರಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ