ಬೆಳಗಾವಿ, ೨೨: ಕಿತ್ತೂರು ಉತ್ಸವದ ನಿಮಿತ್ಯ ಬೈಲಹೊಂಗಲ ಮತ್ತು ಕಿತ್ತೂರು ತಾಲ್ಲೂಕಿನ ಶೈಕ್ಷಣಿಕ ವಲಯದ ಎಲ್ಲ ಸರಕಾರಿ, ಅನುದಾನಿತ, ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಅಕ್ಟೋಬರ 23 ರಿಂದ 25ರ ವರೆಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ ರೋಷನ್ ಅವರು ಆದೇಶ ಹೊರಡಿಸಿದ್ದಾರೆ.
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.