LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಲಂಚ ಪಡೆಯುತ್ತಿದ್ದ ಲೋಕಾಯುಕ್ತ ಬಲೆಗೆ ಬಿದ್ದ ಪೊಲೀಸರು 

ಕಲಬುರಗಿ: ಜಿಲ್ಲೆಯಲ್ಲಿ ಮರಳು‌ ಸಾಗಣೆಗೆ ಲಂಚ ಪಡೆಯುತ್ತಿದ್ದ ಮೂವರು ಪೊಲೀಸರು ಲೋಕಾಯುಕ್ತ ಅಧಿಕಾರಿಗಳ ಬಲೆ ಬಿದ್ದಿದ್ದಾರೆ.



ಜೇವರ್ಗಿ ಠಾಣೆ ಇನ್ಸ್​ಪೆಕ್ಟರ್ ಹಾಗೂ ಇಬ್ಬರು ಕಾನ್ಸಟೇಬಲ್‌ಗಳನ್ನು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.



ಮರಳು ವ್ಯಾಪಾರಿ ಅಖಿಲ್ ಅವರ ಬಳಿ 10 ಸಾವಿರ ರೂ. ಲಂಚದ ಬೇಡಿಕೆ ಇಟ್ಟಿದ್ದ ಶಿವರಾಯ ಅರಳಗುಂಡಗಿ, ಜೇವರ್ಗಿ ಪೊಲೀಸ್ ಠಾಣೆಯ ಹಿಂಭಾಗದಲ್ಲಿ ಹಣ ಪಡೆಯುವಾಗ ಲೋಕಾಯುಕ್ತರು ದಾಳಿ ನಡೆಸಿದ್ದರು. ಈ ವೇಳೆ ಶಿವರಾಯ ಹಣದ ಸಮೇತ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ ಎನ್ನಲಾಗುತ್ತಿದೆ.



 



 
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST