LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಸತೀಶ ಜಾರಕಿಹೊಳಿ ಬೆಂಬಲಿಸಿ ಕೊಪ್ಪಳದಲ್ಲಿ ಬೃಹತ್ ಪ್ರತಿಭಟನೆ 

ಕೊಪ್ಪಳ: ಹಿಂದೂ ಪದದ ಬಗ್ಗೆ ಶಾಸಕ ಸತೀಶ ಜಾರಕಿಹೊಳಿ ನೀಡಿರುವ ಹೇಳಿಕೆಯನ್ನು ತಿರುಚಿ ಅವರನ್ನು ತೇಜೋವಧೆ ಮಾಡಲಾಗುತ್ತಿದೆ. ಹೀಗೆ ಮಾಡುವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ನಗರದಲ್ಲಿ ಮಾನವ ಬಂಧುತ್ವ ವೇದಿಕೆ ಪ್ರತಿಭಟನೆ ನಡೆಯಿತು.



ಸತೀಶ ಜಾರಕಿಹೊಳಿ ಅವರು ನೀಡಿರುವ ಹೇಳಿಕೆ ಸತ್ಯವಾಗಿದೆ. ಹಿಂದೂ ಪದಕ್ಕೆ ಇರುವ ಅರ್ಥದ ಉಲ್ಲೇಖದ ಪುಸ್ತಕದ ಬಗ್ಗೆಯೂ ಅವರು ಮಾಹಿತಿ ನೀಡಿದ್ದಾರೆ. ಆದರೆ, ಎಲ್ಲಿಯೂ ಹಿಂದೂ ಧರ್ಮದ ಬಗ್ಗೆ ಮಾತನಾಡಿಲ್ಲ. ಈ ಬಗ್ಗೆ ಚರ್ಚೆ ನಡೆಯಲಿ ಎಂಬ ಸವಾಲನ್ನೂ ಹಾಕಿದ್ದಾರೆ. ಆದರೆ, ಬಿಜೆಪಿಯ ನಾಯಕರು ತಮ್ಮ ಧರ್ಮಕ್ಕೆ ಅವಮಾನವಾಗಿದೆ ಎಂದು ವಾದ ಮಂಡಿಸುತ್ತಿದೆ ಎಂದು ಬಂಧುತ್ವ ವೇದಿಕೆ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.



ಸತೀಶ ಅವರ ಹೇಳಿಕೆಯನ್ನು ಬಿಜೆಪಿ ದೊಡ್ಡದು ಮಾಡುವ ಬದಲು ಒಂದು ವೇದಿಕೆಯ ಮೂಲಕ ಚರ್ಚೆ ಮಾಡಬೇಕಾಗಿತ್ತು. ತಮ್ಮ ಸರ್ಕಾರದ ಜನವಿರೋಧ ಅನ್ಯಾಯಗಳನ್ನು ಮುಚ್ಚಿ ಹಾಕಲು ಬಿಜೆಪಿ ಹುನ್ನಾರ ಮಾಡಿದೆ ಎಂದು ಆರೋಪಿಸಿದರು.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ