LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಕಾಂಗ್ರೆಸ್ ಟಿಕೆಟ್ ಗಾಗಿ 30 ಶಾಸಕರು ಸೇರಿದಂತೆ 400 ಕ್ಕೂ ಹೆಚ್ಚು ಆಕಾಂಕ್ಷಿಗಳಿಂದ ಅರ್ಜಿ

ಬೆಂಗಳೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಟಿಕೆಟ್ ಗಾಗಿ ಅರ್ಜಿ ಸಲ್ಲಿಸಲು ಇಂದು ಕೊನೇ ದಿನವಾಗಿದೆ. ಈ ನಡುವೆ ಅರ್ಜಿ ಸಲ್ಲಿಕೆ ದಿನಾಂಕವನ್ನು ಕೆಪಿಸಿಸಿ ವಿಸ್ತರಿಸುವ ಸಾಧ್ಯತೆ ಇದೆ.



ಈವರೆಗೆ ಕಾಂಗ್ರೆಸ್ ಟಿಕೆಟ್ ಗಾಗಿ 400 ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದಾರೆ. ಈ ಪೈಕಿ 30 ಶಾಸಕರೂ ಇದ್ದಾರೆ. ಹಲವು ಶಾಸಕರು ಹಾಗೂ ಆಕಾಂಕ್ಷಿಗಳು ಇನ್ನೂ ಅರ್ಜಿ ಸಲ್ಲಿಸಿಲ್ಲ. ಈ ಹಿನ್ನೆಲೆಯಲ್ಲಿ ಅರ್ಜಿ ಸಲ್ಲಿಕೆ ಕೊನೆ ದಿನಾಂಕ ವಿಸ್ತರಿಸುವ ಸಾಧ್ಯತೆ ಇದೆ.



ಕಾಂಗ್ರೆಸ್ ಟಿಕೆಟ್ ಗಾಗಿ ಅರ್ಜಿಗೆ 5000 ಶುಲ್ಕ ನಿಗದಿ ಪಡಿಸಲಾಗಿದ್ದು, ಅರ್ಜಿಯೊಂದಿಗೆ 2 ಲಕ್ಷ ರೂಪಾಯಿ ಡಿಡಿ ನೀಡಬೇಕು ಎಂದು ಪಕ್ಷ ಷರತ್ತು ವಿಧಿಸಿದೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ