LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಪಬ್ಲಿಕ್‌ ಟಾಯ್ಲೆಟ್‌ ಬಳಕೆ: ಹಣ ಕೇಳಿದ್ದಕ್ಕೆ ಕೊಲೆ

ಮುಂಬೈ, ೧೬- ಸಾರ್ವಜನಿಕ ಶೌಚಾಲಯ ಬಳಕೆ ಮಾಡಿ, ಹಣ ಪಾವತಿಸುವಂತೆ ಕೇಳಿದ ಸಿಬ್ಬಂದಿಯನ್ನೇ ಕೊಲೆ ಮಾಡಿದ ಘಟನೆ ಮುಂಬೈನಲ್ಲಿ ನಡೆದಿದೆ. ದಾದರ್‌ನ ಬಸ್ ನಿಲ್ದಾಣದ ಮುಂಭಾಗದಲ್ಲಿ ಇರುವ ಸಾರ್ವಜನಿಕ ಶೌಚಾಲಯದ ಆವರಣದಲ್ಲಿ ಗುರುವಾರ ರಾತ್ರಿ ಈ ಕೊಲೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.





ಘಟನೆ ಸಂಬಂಧ ಆರೋಪಿ ರಾಹುಲ್‌ ಪವಾರ‌ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಶೌಚಾಲಯ ಬಳಕೆ ಮಾಡಿದ ಬಳಿಕ ಆರೋ‍ಪಿಯು ಹಣ ಪಾವತಿ ಮಾಡದೆ ತೆರಳಲು ಯತ್ನಿಸಿದ್ದಾನೆ. ಈ ವೇಳೆ ಆತನನ್ನು ಶೌಚಾಲಯ ಸಿಬ್ಬಂದಿ ವಿಶ್ವಜಿತ‌ ತಡೆದಿದ್ದಾರೆ. ಹಣ ಪಾವತಿ ಸಂಬಂಧ ಇಬ್ಬರ ನಡುವೆ ವಾಗ್ವಾದ ನಡೆದಿದ್ದು ರಾಹುಲ್‌ ಚಾಕು ಹಾಗೂ ದೊಣ್ಣೆಯಿಂದ ಹಲ್ಲೆ ಮಾಡಿದ್ದಾನೆ.



ವಿಶ್ವಜೀತ‌ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಮಾತುಂಗಾ ಠಾಣೆಯ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.



Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವುಡಿಸೇಲ್ ದರ ಏರಿಕೆ ಹೊಡೆತದ ಮೇಲೆ ಖಾಸಗಿ ಬಸ್ ಟಿಕೆಟ್ ದರ ಭಾರಿ ಹೆಚ್ಚಳದ ಪ್ರಹಾರಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಇಂಧನ ಬೆಲೆ ಇಳಿದಾಗ ಲಕ್ಷಾಂತರ ಕೋಟಿ ಲಾಭ ಮಾಡಿಕೊಂಡ ಕಂಪನಿಗಳಿಂದ ಈಗ ಜನರ ಮೇಲೆ ಮತ್ತಷ್ಟು ಹೊರೆ2027ರಿಂದ ಕಂಪ್ಯೂಟರ್‌ ಆಧಾರಿತ ನೀಟ್‌ ಪರೀಕ್ಷೆಅದಾನಿ ಉಳಿಸಲು ಅಮೇರಿಕದೊಂದಿಗೆ ರಾಜಿ: ಪ್ರಧಾನಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿಯುಎಇ ಸೇರಿ 5 ರಾಷ್ಟ್ರಗಳಿಗೆ ಪ್ರಧಾನಿ ಮೋದಿ ಪ್ರವಾಸಪೆಟ್ರೋಲ್‌-ಡೀಸೆಲ್‌ ದರ ಏರಿಕೆ ಹಿಂಪಡೆಯಲು ಸಿದ್ದರಾಮಯ್ಯ ಒತ್ತಾಯಜಾಮೀನು ನಿರಾಕರಣೆ: ನಟ ದರ್ಶನ್‌ಗೆ ಜೈಲೇ ಗತಿಭಾರಿ ಗಾಳಿ-ಮಳೆಗೆ ಮನೆ ಗೋಡೆ ಕುಸಿತ: ಒಂದೇ ಕುಟುಂಬದ 4 ಮಂದಿ ಸಾವು