LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಎನ್ ಐಎ ದಾಳಿ : ಕೊಪ್ಪಳ ಜಿಲ್ಲಾ ಪಿಎಫ್ ಐ ಜಿಲ್ಲಾಧ್ಯಕ್ಷ ವಶಕ್ಕೆ 

ಕೊಪ್ಪಳ : ಬೆಂಗಳೂರು, ಮಂಗಳೂರು ಸೇರಿದಂತೆ ಇಡೀ ದೇಶಾದ್ಯಂತ ಎನ್​ಐಎ ಅಧಿಕಾರಿಗಳು ಪಿಎಫ್‌ಐ ಹಾಗೂ ಎಸ್ ಡಿಪಿಐ ಕಚೇರಿ, ಮನೆಗಳ ಮೇಲೆ ದಾಳಿ ನಡೆಸಿದ್ದು ಕೊಪ್ಪಳದಲ್ಲೂ ಎನ್ ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕೊಪ್ಪಳ ಜಿಲ್ಲಾ ಪಿಎಫ್ ಐ ಜಿಲ್ಲಾಧ್ಯಕ್ಷ ಅಬ್ದುಲ್ ಫಯಾಜನನ್ನು ಎನ್ ಐಎ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.



ಇಂದು ಮುಂಜಾನೆ 3 ಗಂಟೆಗೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ನಿವಾಸದಲ್ಲಿ ಅಬ್ದುಲ್ ಫಯಾಜನನ್ನು ವಶಕ್ಕೆ ಪಡೆದ ಎನ್ ಐಎ ಅಧಿಕಾರಿಗಳು ಸದ್ಯ ಬೆಂಗಳೂರಿನ ಕೆ.ಜಿ.ಹಳ್ಳಿ ಠಾಣೆಗೆ ಕರೆದೊಯ್ದಿದ್ದಾರೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ