LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

ರಾಜ್ಯದ 35ಕ್ಕೂ ಹೆಚ್ಚು ಕಡೆ ಎನ್ಐಎ ದಾಳಿ

ಮಂಗಳೂರು : ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ರಾಷ್ಟ್ರಧ್ವಜಕ್ಕೆ ರಾಜ್ಯದ 35ಕ್ಕೂ ಹೆಚ್ಚು ಕಡೆ ದಾಳಿ ಮಾಡಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ.



ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ಪ್ರವೀಣ ನೆಟ್ಟಾರ್ ಹತ್ಯೆ ಪ್ರಕರಣದ ತನಿಖೆಯನ್ನು ಎನ್​ಐಎ ಅಧಿಕಾರಿಗಳು ನಡೆಸುತ್ತಿದ್ದಾರೆ. ಬೆಳ್ಳಾರೆ, ಸುಳ್ಯ, ಪುತ್ತೂರು, ಮಂಗಳೂರು, ಮಡಿಕೇರಿ ಸೇರಿದಂತೆ ಹಲವೆಡೆ ದಾಳಿ ಮಾಡಿ ತೀವ್ರ ಶೋಧಕಾರ್ಯ ನಡೆಸುತ್ತಿದ್ದಾರೆ.



ಪ್ರವೀಣ ಹತ್ಯೆಯಲ್ಲಿ ಕೆಲವು ಸಂಘಟನೆಗಳ ಕೈವಾಡದವಿದೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಸ್ಥಳೀಯ ಮಟ್ಟದಲ್ಲಿ ಸಂಘಟನೆಗಳ ಕಾರ್ಯ ಚಟುವಟಿಕೆಗಳು ಚುರುಕುಗೊಂಡಿವೆ ಎನ್ನಲಾಗಿದೆ.



ಈ ಎಲ್ಲಾ ಕಾರಣಗಳಿಂದ ಎನ್‌ಐಎ ತಂಡ ದಾಳಿ ಮಾಡಿದೆ. ಬೆಳಗ್ಗೆ 6 ಗಂಟೆಯಿಂದ ದಾಳಿ ನಡೆಸಿದೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ