LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಇಲ್ಲ : ಸುಪ್ರೀಮ ಕೋರ್ಟ 

ಬೆಂಗಳೂರು: ವಿವಾದಿತ ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವ ಆಚರಿಸುವಂತಿಲ್ಲ ಎಂದು ಸುಪ್ರೀಮ ಕೋರ್ಟ​​ ತ್ರಿಸದಸ್ಯ ಪೀಠ ಆದೇಶ ಹೊರಡಸಿದೆ.



ಈದ್ಗಾ ಮೈದಾನದಲ್ಲಿ ಯಥಾಸ್ಥಿತಿ ಕಾಯ್ದುಕೊಂಡು, ಬೇರೆಡೆಗೆ ಗಣೇಶೋತ್ಸವ ಆಚರಿಸುವಂತೆ ಕೋರ್ಟ ಸೂಚನೆ ನೀಡಿದೆ.



ವಿವಾದಿತ ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಅವಕಾಶ ಕೋರಿ ಅನೇಕರು ಸುಪ್ರೀಮ ಕೋರ್ಟ​ಗೆ ಅರ್ಜಿ ಸಲ್ಲಿಸಿದ್ದರು. ಮತ್ತೆ ಹೊಸದಾಗಿ ವಿಚಾರಣೆ ನಡೆಸುವಂತೆ ಸುಪ್ರೀಮ ಕೋರ್ಟ ಆದೇಶಿಸಿದೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST