LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

ಚಳಿಗೆ ನಡುಗುತ್ತಿದೆ ಉತ್ತರ ಕರ್ನಾಟಕ

ಧಾರವಾಡ: ಈ ಬಾರಿ ಮಳೆಯ ಅಬ್ಬರದಂತೆಯೇ ಉತ್ತರ ಕರ್ನಾಟಕ ಭಾಗದಲ್ಲಿ ಮೈಕೊರೆಯುವ ಚಳಿಗೆ ಜನರು ತತ್ತರಿಸಲಿದ್ದಾರೆ ಎಂದು ತಜ್ಞರು ಮಾಹಿತಿ ನೀಡಿದ್ದಾರೆ.



ಧಾರವಾಡ ಕೃಷಿ ವಿಶ್ವವಿದ್ಯಾಲಯದ ಕೃಷಿ ಹವಾಮಾನ ಮುನ್ಸೂಚನಾ ಕೇಂದ್ರದ ಡಾ.ಆರ್.ಎಚ್.ಪಾಟೀಲ ಅವರು ಶೀತ ಗಾಳಿಯ ಬಗ್ಗೆ ಮುನ್ಸೂಚನೆ ನೀಡಿದ್ದು, ರಾಜ್ಯದಲ್ಲಿ ಚಳಿ ಡಿಸೆಂಬರ್ ಮೂರನೇ ವಾರದ ಬಳಿಕ ಹೆಚ್ಚಾಗಬೇಕಿತ್ತು. ಆದರೆ ಈ ಬಾರಿ ನವೆಂಬರ ಆರಂಭದಿಂದಲೇ ಶುರುವಾಗಿದೆ. ನವೆಂಬರ 24ರ ಬಳಿಕ ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಚಳಿ ಇನ್ನಷ್ಟು ಹೆಚ್ಚಾಗಲಿದ್ದು, ಜನರನ್ನು ನಡುಗಿಸಲಿದೆ ಎಂದು ತಿಳಿಸಿದ್ದಾರೆ.



ಈಗಾಗಲೇ ಹುಬ್ಬಳ್ಳಿ-ಧಾರವಾಡ, ಗದಗ, ರಾಯಚೂರು, ಕೊಪ್ಪಳ, ಬೆಳಗಾವಿ ಸೇರಿದಂತೆ ಹಲವೆಡೆಗಳಲ್ಲಿ ಮೈ ಕೊರೆಯುವ ಚಳಿಗೆ ಜನರು ಬೆಳಿಗ್ಗೆ 10 ಗಂಟೆಯಾದರೂ ಮನೆಯಿಂದ ಹೊರಬರಲಾಗದ ಸ್ಥಿತಿ ನಿರ್ಮಾಣವಾಗಿದೆ. ಇನ್ನು ನವೆಂಬರ 24ರ ಬಳಿಕ ಆರಂಭವಾಗಲಿರುವ ಚಳಿ ಜನರನ್ನು ಇನ್ನಷ್ಟು ಕಾಡಲಿದೆ ಎಂದು ಹೇಳಲಾಗುತ್ತಿದೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ