LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಚಳಿಗೆ ನಡುಗುತ್ತಿದೆ ಉತ್ತರ ಕರ್ನಾಟಕ

ಧಾರವಾಡ: ಈ ಬಾರಿ ಮಳೆಯ ಅಬ್ಬರದಂತೆಯೇ ಉತ್ತರ ಕರ್ನಾಟಕ ಭಾಗದಲ್ಲಿ ಮೈಕೊರೆಯುವ ಚಳಿಗೆ ಜನರು ತತ್ತರಿಸಲಿದ್ದಾರೆ ಎಂದು ತಜ್ಞರು ಮಾಹಿತಿ ನೀಡಿದ್ದಾರೆ.



ಧಾರವಾಡ ಕೃಷಿ ವಿಶ್ವವಿದ್ಯಾಲಯದ ಕೃಷಿ ಹವಾಮಾನ ಮುನ್ಸೂಚನಾ ಕೇಂದ್ರದ ಡಾ.ಆರ್.ಎಚ್.ಪಾಟೀಲ ಅವರು ಶೀತ ಗಾಳಿಯ ಬಗ್ಗೆ ಮುನ್ಸೂಚನೆ ನೀಡಿದ್ದು, ರಾಜ್ಯದಲ್ಲಿ ಚಳಿ ಡಿಸೆಂಬರ್ ಮೂರನೇ ವಾರದ ಬಳಿಕ ಹೆಚ್ಚಾಗಬೇಕಿತ್ತು. ಆದರೆ ಈ ಬಾರಿ ನವೆಂಬರ ಆರಂಭದಿಂದಲೇ ಶುರುವಾಗಿದೆ. ನವೆಂಬರ 24ರ ಬಳಿಕ ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಚಳಿ ಇನ್ನಷ್ಟು ಹೆಚ್ಚಾಗಲಿದ್ದು, ಜನರನ್ನು ನಡುಗಿಸಲಿದೆ ಎಂದು ತಿಳಿಸಿದ್ದಾರೆ.



ಈಗಾಗಲೇ ಹುಬ್ಬಳ್ಳಿ-ಧಾರವಾಡ, ಗದಗ, ರಾಯಚೂರು, ಕೊಪ್ಪಳ, ಬೆಳಗಾವಿ ಸೇರಿದಂತೆ ಹಲವೆಡೆಗಳಲ್ಲಿ ಮೈ ಕೊರೆಯುವ ಚಳಿಗೆ ಜನರು ಬೆಳಿಗ್ಗೆ 10 ಗಂಟೆಯಾದರೂ ಮನೆಯಿಂದ ಹೊರಬರಲಾಗದ ಸ್ಥಿತಿ ನಿರ್ಮಾಣವಾಗಿದೆ. ಇನ್ನು ನವೆಂಬರ 24ರ ಬಳಿಕ ಆರಂಭವಾಗಲಿರುವ ಚಳಿ ಜನರನ್ನು ಇನ್ನಷ್ಟು ಕಾಡಲಿದೆ ಎಂದು ಹೇಳಲಾಗುತ್ತಿದೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಎಪಿ ನಾಯಕ ದೀಪಕ ಸಿಂಗ್ಲಾ ಮನೆ ಮೇಲೆ ಇ.ಡಿ ದಾಳಿಮೇ 20ರ ಸಾರಿಗೆ ಮುಷ್ಕರ ನಿಲ್ಲದು : ನೌಕರರ ಪಟ್ಟು ಮುಸ್ಲಿಮರ 10 ಪ್ರಮುಖ ಬೇಡಿಕೆಗಳಿಗೆ ಸರಕಾರ ಸ್ಪಂದಿಸಲಿ: ಸಮಾವೇಶದಲ್ಲಿ ಒತ್ತಾಯಶಿವಂ ಅಸೋಸಿಯೇಟ್ಸ್ ಬಹುಕೋಟಿ ವಂಚನೆ : ಶಿವಾನಂದ ನೀಲಣ್ಣನವರ್‌ ಆಸ್ತಿ ಜಪ್ತಿ ಶುರುನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ : ಎನ್‌ಟಿಎ ಪ್ರಶ್ನೆಪತ್ರಿಕೆ ಸಮಿತಿಯ ಜೀವಶಾಸ್ತ್ರ ಉಪನ್ಯಾಸಕಿ ಬಂಧನಮಾಲ್ಡೀವ್ಸ್‌ನಲ್ಲಿ ಕೇವ್‌ ಸ್ಕೂಬಾ ಡೈವಿಂಗ್ ದುರಂತ : ಇಟಲಿಯ 5 ಪ್ರಜೆಗಳ ಸಾವುಮುಂಜಾಗ್ರತಾ ಕ್ರಮವಾಗಿ ಪ್ರಧಾನಿ ಏನು ಮಾಡಿದ್ದಾರೆ : ಸಚಿವೆ ಹೆಬ್ಬಾಳ್ಕರ ಪ್ರಶ್ನೆಸುದೀರ್ಘ ವಿಚಾರಣೆ ನಂತರ ಶಿವಂ ಅಸೋಸಿಯೇಟ್ಸ ಶಿವಾನಂದ‌ ನೀಲಣ್ಣವರ ಬಂಧನ : ಸಾವಿರಾರು ಕೋಟಿ ಅಕ್ರಮ ಹಣ ಸಂಗ್ರಹ ಶಂಕೆಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವು