LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

ಮುಸ್ಲಿಮರಿಗೆ ಮತದಾನದ ಹಕ್ಕು ಕೊಡಬಾರದು ಎಂದಿದ್ದ ಸ್ವಾಮಿಗೆ ನೋಟೀಸ

ಬೆಂಗಳೂರು : ಮುಸ್ಲಿಮರಿಗೆ ಮತದಾನದ ಹಕ್ಕು ನಿರಾಕರಣೆ ಮಾಡುವ ಕಾನೂನು ತರಬೇಕು ಎಂದು ಹೇಳಿದ್ದ ವಿಶ್ವ ಒಕ್ಕಲಿಗ ಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮಿ ವಿರುದ್ಧ ಎಫ್​ಐಆರ್​ ದಾಖಲಾಗಿದ್ದು, ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಲಾಗಿದೆ.



ಡಿ.2ರಂದು ಬೆಳಗ್ಗೆ 11ಕ್ಕೆ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರಿನ ಉಪ್ಪಾರಪೇಟೆ ಠಾಣೆ ಪೊಲೀಸರಿಂದ ನೋಟಿಸ್ ಜಾರಿ ಮಾಡಲಾಗಿದೆ. ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ ಬಿಎನ್​​ಎಸ್ ಸೆಕ್ಷನ್ 299 ರ ಅಡಿಯಲ್ಲಿ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.



ವಕ್ಫ ವಿರುದ್ಧ ವಾಗ್ದಾಳಿ ನಡೆಸುವ ಭರದಲ್ಲಿ ಅವರು ದೇಶದ ನಾಗರಿಕರಾದ ಮುಸ್ಲಿಮರಿಗೆ ಮತದಾನದ ಹಕ್ಕು ನಿರಾಕರಿಸಬೇಕು ಎಂದಿದ್ದು ವಿವಾದಕ್ಕೆ ಕಾರಣವಾಗಿತ್ತು.

ನಂತರ ಈ ಹೇಳಿಕೆ ಕುರಿತು ವಿವಾದ ಸ್ವಾಮೀಜಿ ವಿಷಾದಿಸಿದ್ದರು. ಬಾಯಿ ತಪ್ಪಿ ಆಡಿದ ಮಾತಾಗಿದೆ. ಹಾಗೆ ಹೇಳಬಾರದಾಗಿತ್ತು. ಮುಸ್ಲಿಮರು ಭಾರತೀಯರೇ ಹೊರತು ಬೇರೆ ಯಾರೂ ಅಲ್ಲ. ದಯವಿಟ್ಟು ಈ ವಿಚಾರವನ್ನು ಇಲ್ಲಿಗೇ ಬಿಟ್ಟುಬಿಡಿ ಎಂದು ಸ್ವಾಮೀಜಿ ಮನವಿ ಮಾಡಿದ್ದರು.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ