LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಗಾಲ್ಫ ಮೈದಾನದಲ್ಲಿ ಆನೆಗಳ ಸಹಾಯದಿಂದ ಚಿರತೆ ಕಾರ್ಯಾಚರಣೆ ಆರಂಭ 

ಬೆಳಗಾವಿ: ನಗರದ ಗಾಲ್ಫ್ ಮೈದಾನದಲ್ಲಿ ಕಳೆದ 19 ದಿನಗಳಿಂದ ಅವಿತುಕೊಂಡಿರುವ ಚಿರತೆ ಸೆರೆ ಹಿಡಿಯಲು ಶಿವಮೊಗ್ಗದ ಸಕ್ರೇಬೈಲು ಆನೆಬಿಡಾರದಿಂದ ಬಂದ ಎರಡು ಆನೆಗಳು ಕಾರ್ಯಾಚರಣೆ ಆರಂಭಿಸಿವೆ.



ಚಿರತೆ ಸೆರೆ ಕಾರ್ಯಾಚರಣೆಗೆ ಆಗಮಿಸಿರುವ ಈ ಎರಡೂ ಆನೆ‌ಗಳು ಈಗಾಗಲೇ ಗಾಲ್ಫ್ ಕೋರ್ಸ್ ನ ಪೊದೆಯೊಳಗೆ‌ ನುಗ್ಗಿವೆ.



ವನ್ಯಜೀವಿ ತಜ್ಞ ಡಾ. ವಿನಯ ನೇತೃತ್ವದಲ್ಲಿ ಈ ವಿಶೇಷ ತಂಡ ಬಂದಿದೆ. ಸಕ್ರೇಬೈಲು ಬಿಡಾರದ ಅರ್ಜುನ ಹಾಗೂ ಆಲೆ ಆನೆ ಬಂದಿವೆ. ವೈದ್ಯರು, ಸಹಾಯಕ ಸಿಬ್ಬಂದಿ, ಸೇರಿದಂತೆ 8 ಜನರ ತಂಡ ಆಗಮಿಸಿದೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST