LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ರಾಜ್ಯದ ಎಲ್ಲ ಶಾಲೆಗಳಲ್ಲಿ ಸಂವಿಧಾನ ದಿನ ಆಚರಣೆಗೆ ಆದೇಶ 

ಬೆಂಗಳೂರು : ರಾಜ್ಯದ ಎಲ್ಲಾ ಶಾಲೆಗಳಲ್ಲಿ ನವೆಂಬರ 26ನೇ ದಿನವನ್ನು ಸಂವಿಧಾನ ದಿನವನ್ನಾಗಿ ಆಚರಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶಿಸಿದೆ.



ನವೆಂಬರ 26 ಈ ದಿನವನ್ನು ಭಾರತ ಸಂವಿಧಾನವು ಭಾರತದ ಸಂವಿಧಾನ ಸಭೆಯಲ್ಲಿ ಅಂಗೀಕರಿಸಲ್ಪಟ್ಟ ದಿನವಾದ 26ನೇ ನವೆಂಬರ 1949ರ ಸವಿನೆನಪಿಗಾಗಿ ಸಂವಿಧಾನ ದಿನಾಚರಣೆಯನ್ನು ಆಚರಿಸಲಾಗುತ್ತದೆ.



ಭಾರತ ಸರ್ಕಾರದ, ಶಿಕ್ಷಣ ಸಚಿವಾಲಯ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪತ್ರದಲ್ಲಿ ಸೂಚಿಸಿರುವಂತೆ ಭಾರತದ ಸಂವಿಧಾನದಲ್ಲಿ ಪ್ರತಿಪಾದಿಸಲಾದ ಮೌಲ್ಯಗಳು ಮತ್ತು ತತ್ವಗಳ ಅರಿವನ್ನು ಮೂಡಿಸುವಂತಹ Know Your Constitution ಕಾರ್ಯಕ್ರಮವನ್ನು ಶಾಲಾ ಹಂತದಲ್ಲಿ ರಾಜ್ಯದ ಸರ್ಕಾರಿ, ಅನುದಾನಿತ, ಅನುದಾನರಹಿತ ಶಾಲೆಗಳಲ್ಲಿ ಆಯೋಜಿಸಲು ಸೂಚನೆ ನೀಡಲಾಗಿದೆ.



ಎಲ್ಲಾ ಶಾಲೆಗಳಲ್ಲಿ ದಿನಾಂಕ:26.11.2022ರಂದು ಬೆಳಿಗ್ಗೆ 11:00 ಗಂಟೆಗೆ ಏಕಕಾಲಕ್ಕೆ ಸಂವಿಧಾನದ ಪೀಠಿಕೆಯನ್ನು ಓದುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವುದು, ಶಾಲಾ ಆವರಣದಲ್ಲಿನ ಪ್ರಮುಖ ಸ್ಥಳದಲ್ಲಿ ಭಾರತ ಸಂವಿಧಾನದ ಪೀಠಿಕೆ ಮತ್ತು ಮೂಲಭೂತ ಕರ್ತವ್ಯಗಳು ಮತ್ತು ಶಾಲೆಗಳಲ್ಲಿ ಸಂವಿಧಾನದ ವಿವಿಧ ಅಂಶಗಳ ಕುರಿತು ಚರ್ಚಾ ಸ್ಪರ್ಧೆ, ರಸಪ್ರಶ್ನೆಗಳು / ಪ್ರಬಂಧ ಸ್ಪರ್ಧೆಗಳು ಇತ್ಯಾದಿ ಕಾರ್ಯಕ್ರಮವನ್ನು ಪೂರ್ವದಲ್ಲಿ ಹಮ್ಮಿಕೊಳ್ಳುವಂತೆ ಆದೇಶ ಹೊರಡಿಸಿದೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಸ್ಲಿಮರ 10 ಪ್ರಮುಖ ಬೇಡಿಕೆಗಳಿಗೆ ಸರಕಾರ ಸ್ಪಂದಿಸಲಿ: ಸಮಾವೇಶದಲ್ಲಿ ಒತ್ತಾಯಶಿವಂ ಅಸೋಸಿಯೇಟ್ಸ್ ಬಹುಕೋಟಿ ವಂಚನೆ : ಶಿವಾನಂದ ನೀಲಣ್ಣನವರ್‌ ಆಸ್ತಿ ಜಪ್ತಿ ಶುರುನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ : ಎನ್‌ಟಿಎ ಪ್ರಶ್ನೆಪತ್ರಿಕೆ ಸಮಿತಿಯ ಜೀವಶಾಸ್ತ್ರ ಉಪನ್ಯಾಸಕಿ ಬಂಧನಮಾಲ್ಡೀವ್ಸ್‌ನಲ್ಲಿ ಕೇವ್‌ ಸ್ಕೂಬಾ ಡೈವಿಂಗ್ ದುರಂತ : ಇಟಲಿಯ 5 ಪ್ರಜೆಗಳ ಸಾವುಮುಂಜಾಗ್ರತಾ ಕ್ರಮವಾಗಿ ಪ್ರಧಾನಿ ಏನು ಮಾಡಿದ್ದಾರೆ : ಸಚಿವೆ ಹೆಬ್ಬಾಳ್ಕರ ಪ್ರಶ್ನೆಸುದೀರ್ಘ ವಿಚಾರಣೆ ನಂತರ ಶಿವಂ ಅಸೋಸಿಯೇಟ್ಸ ಶಿವಾನಂದ‌ ನೀಲಣ್ಣವರ ಬಂಧನ : ಸಾವಿರಾರು ಕೋಟಿ ಅಕ್ರಮ ಹಣ ಸಂಗ್ರಹ ಶಂಕೆಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವುಡಿಸೇಲ್ ದರ ಏರಿಕೆ ಹೊಡೆತದ ಮೇಲೆ ಖಾಸಗಿ ಬಸ್ ಟಿಕೆಟ್ ದರ ಭಾರಿ ಹೆಚ್ಚಳದ ಪ್ರಹಾರಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಇಂಧನ ಬೆಲೆ ಇಳಿದಾಗ ಲಕ್ಷಾಂತರ ಕೋಟಿ ಲಾಭ ಮಾಡಿಕೊಂಡ ಕಂಪನಿಗಳಿಂದ ಈಗ ಜನರ ಮೇಲೆ ಮತ್ತಷ್ಟು ಹೊರೆ