LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಮತ ಚಲಾಯಿಸದವರಿಗೆ ದಂಡ!

ಅಹಮದಾಬಾದ, ೨೪- ಗುಜರಾತ್ ಹಾಗೂ ಹಿಮಾಚಲ ಪ್ರದೇಶದ ವಿಧಾನಸಭಾ ಚುನಾವಣೆಗಳಿಗೆ ಇನ್ನು ಕೆಲ ದಿನಗಳಲ್ಲಿಯೇ ಮತದಾನ ನಡೆಯಲಿದ್ದು, ರಾಜಕೀಯ ಪಕ್ಷಗಳು ಅಬ್ಬರದ ಪ್ರಚಾರ ಕಾರ್ಯ ನಡೆಸುತ್ತಿವೆ.



ಈ ನಡುವೆ ಗುಜರಾತಿನ ರಾಜಕೋಟ ಜಿಲ್ಲೆಯ ಗ್ರಾಮವು ಒಂದು ವಿಶಿಷ್ಟ ಕಾರಣಕ್ಕಾಗಿ ಎಲ್ಲರ ಗಮನ ಸೆಳೆಯುತ್ತಿದೆ. ರಾಜಕೋಟನಿಂದ ಕೇವಲ 20 ಕಿಮೀ ದೂರದಲ್ಲಿರುವ ರಾಜ್ ಸಮಾಧಿಯಾಲ ಗ್ರಾಮದಲ್ಲಿ ಮತ ಚಲಾಯಿಸದವರಿಗೆ ದಂಡ ವಿಧಿಸಲಾಗುತ್ತದೆ.



ಈ ಗ್ರಾಮದ ಮತದಾರರು ಕಡ್ಡಾಯವಾಗಿ ಮತ ಚಲಾವಣೆ ಮಾಡಬೇಕೆಂಬ ನಿಯಮವಿದ್ದು, ಸಕಾರಣವಿಲ್ಲದೇ ಇದನ್ನು ಉಲ್ಲಂಘಿಸಿದವರಿಗೆ 51 ರೂಪಾಯಿಗಳ ದಂಡ ವಿಧಿಸಲಾಗುತ್ತದೆ. ಮತ್ತೊಂದು ಮಹತ್ವದ ಸಂಗತಿ ಎಂದರೆ 1983 ರಿಂದ ಈ ಗ್ರಾಮದಲ್ಲಿ ಯಾವುದೇ ಪಕ್ಷಕ್ಕೆ ಪ್ರಚಾರ ನಡೆಸಲು ಅವಕಾಶ ನೀಡಿಲ್ಲ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ