LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ವಿದ್ಯಾರ್ಥಿಯ ಬರ್ಬರ ಹತ್ಯೆ; ಬೆಚ್ಚಿಬಿದ್ದ ಜನ

ಕಲಬುರಗಿ, ೧೬- ವಿದ್ಯಾರ್ಥಿಯೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದು, ಈ ಘಟನೆಯಿಂದ ಜನ ಬೆಚ್ಚಿಬಿದ್ದಿದ್ದಾರೆ.



ಮಂಗಳವಾರ ಮಧ್ಯಾಹ್ನ ನಾಲ್ಕು ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ನಗರದ ಶರಣಬಸವೇಶ್ವರ ಮಹಾವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ 19 ವರ್ಷದ ಮಹಮ್ಮದ ಮುದಸಿರ್ ಮೃತಪಟ್ಟಿದ್ದಾನೆ.



ಕೊಲೆಗೆ ಕಾರಣ ಏನೆಂಬುದು ತಿಳಿದು ಬಂದಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ರೋಜಾ ಠಾಣೆಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST