ಬೆಳಗಾವಿ, 21: ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ಮಂಗಳವಾರ ಬೆಳಗಾವಿಗೆ ಆಗಮಿಸಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಲೋಕಸಭೆ ಸದಸ್ಯೆ ಪ್ರಿಯಾಂಕಾ ಗಾಂಧಿ ಅವರನ್ನು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ ಅವರು ವಿಮಾನ ನಿಲ್ದಾಣದಲ್ಲಿ ಹೂಗುಚ್ಛ ನೀಡಿ ಬರಮಾಡಿಕೊಂಡರು.
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.