LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಸಾವರ್ಕರ ಗೋಮಾಂಸ ತಿಂದಿದ್ದರು : ಪ್ರಿಯಾಂಕ ಖರ್ಗೆ

ಬೆಂಗಳೂರು: ಬ್ರಿಟನ್ನಿನಲ್ಲಿದ್ದಾಗ ಸಾವರ್ಕರ್ ಗೋ ಮಾಂಸ ತಿಂದಿದ್ದರು, ಅವರು ಗೋಪೂಜೆಯನ್ನು ವಿರೋಧಿಸುತ್ತಿದ್ದರು ಎಂದು ಕಾಂಗ್ರೆಸ್​ ಶಾಸಕ ಪ್ರಿಯಾಂಕ್​ ಖರ್ಗೆ ಹೇಳಿದ್ದಾರೆ.



ಬೆಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಗೋವು ಮಾತೆಯಲ್ಲ, ಅದು ಅದರ ಕರುವಿನ ಮಾತೆ ಎಂದು ಸಾವರ್ಕರ​ ಹೇಳಿದ್ದರು.

ಭಗತ ಸಿಂಗ್ ನಿಜವಾದ ದೇಶಭಕ್ತರು, ಸಾವರ್ಕರ​ ಅಲ್ಲ. ರವಿಕುಮಾರ ಇದರ ಇತಿಹಾಸವನ್ನು ಓದಿಕೊಳ್ಳಲಿ ಎಂದಿದ್ದಾರೆ.



ಇನ್ನು ಜನೋತ್ಸವ ಮಾಡಲು ಸರ್ಕಾರದ ಪ್ರಯತ್ನ ನಡೆದಿತ್ತು. ಜನರ ಆಕ್ರೋಶದಿಂದ ಎರಡು ಮೂರು ಬಾರಿ ಮುಂದೂಡಿಕೆಯಾಗಿದೆ. ಇದೀಗ ಜನೋತ್ಸವ ಬಿಟ್ಟು ಸಾವರ್ಕರ​​ ಉತ್ಸವ ಮಾಡುತ್ತಿದ್ದಾರೆ. ಬಿಜೆಪಿಯವರದ್ದು ವಾಟ್ಸಪ್ ಯುನಿರ್ಸಿಟಿ ಹಾಗಾಗಿ ಅದರಲ್ಲಿ ಏನೂ ಇರುವುದಿಲ್ಲ ಎಂದು ಕಿಡಿಕಾರಿದ್ದಾರೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST