LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Local News

ಸತೀಶ ಜಾರಕಿಹೊಳಿ ಬೆಂಬಲಿಸಿ ಇಂದು ವಿವಿಧ ದಲಿತ, ಪ್ರಗತಿಪರ ಸಂಘಟನೆಗಳ ಪ್ರತಿಭಟನೆ

ಬೆಳಗಾವಿ: ಹಿಂದೂ ಪದದ ಬಗ್ಗೆ  ಶಾಸಕ ಸತೀಶ​ ಜಾರಕಿಹೊಳಿ ಹೇಳಿಕೆ ನಂತರ ಸತೀಶ ಜಾರಕಿಹೊಳಿ ವಿಷಾದ ವ್ಯಕ್ತಪಡಿಸಿದ್ದರು. ಇದನ್ನೇ ನೆಪವಾಗಿರಿಸಿ ಸತೀಶ ಜಾರಕಿಹೊಳಿ ಅವರ ತೇಜೋವಧೆ ಮಾಡಲಾಗುತ್ತಿದೆ ಎಂದು ಆರೋಪಿಸಿ ವಿವಿಧ ಸಂಘಟನೆಗಳು ಇಂದು ಬೃಹತ್​ ಪ್ರತಿಭಟನೆ ಮಾಡಲು ಮುಂದಾಗಿವೆ.



ಮಾನವ ಬಂಧುತ್ವ ವೇದಿಕೆ ಮತ್ತು ದಲಿತ, ಪ್ರಗತಿಪರ ಸಂಘಟನೆಗಳ ಒಕ್ಕೂಟ, ಪ್ರಗತಿಪರ ಸ್ವಾಮೀಜಿಗಳು ಪ್ರತಿಭಟನೆ ಮಾಡಲು ಮುಂದಾಗಿದ್ದಾರೆ.



ಸತೀಶ​ ಜಾರಕಿಹೊಳಿ ಅವರು ನ. 6ರಂದು ನಿಪ್ಪಾಣಿಯಲ್ಲಿ ಹಿಂದೂ ಶಬ್ದದ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಸಂಬಂಧ ಇಂದು ಸತೀಶ ಜಾರಕಿಹೊಳಿ ಅವರನ್ನು ಬೆಂಬಲಿಸಿ ನಿಪ್ಪಾಣಿಯಲ್ಲಿ ಪ್ರತಿಭಟನೆ ಮಾಡಲು ವಿವಿಧ ಸಂಘಟನೆಗಳು ಮುಂದಾಗಿವೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ