LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಸಿಮಸಾಬ ಬಿಜಾಪುರ ವಿಧಿವಶ 

ವಿಜಯಪುರ : ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಜಾನಪದ ಸಾಹಿತಿ ಕಾಸಿಮಸಾಬ ಹುಸೇನಸಾಬ ಬಿಜಾಪುರ(88) ನಿಧನರಾಗಿದ್ದಾರೆ.



ಮೆದುಳಿಗೆ ಪಾರ್ಶ್ವವಾಯುವಾಗಿ ಚಿಂತಾಜನಕ ಸ್ಥಿತಿಯಲ್ಲಿದ್ದ ಕಾಹು ಭಾನುವಾರ ತಡರಾತ್ರಿ ವಿಜಯಪುರ ಜಿಲ್ಲೆಯ ಗೊಳಸಂಗಿ ಗ್ರಾಮದಲ್ಲಿ ಕೊನೆಯುಸಿರೆಳೆದಿದ್ದಾರೆ.



ಜಾನಪದ ಸಾಹಿತ್ಯದಲ್ಲಿ ಕೃಷಿ ಮಾಡಿ ಅವರು ಕಾಹು ಎಂದೇ ಹೆಸರುವಾಸಿಯಾಗಿದ್ದರು. 1935 ಫೆಬ್ರವರಿ 4 ರಂದು ಜನಿಸಿದ್ದ ಕಾಹು 2003 ರಲ್ಲಿ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದರು.



ಮೃತರು ಇಬ್ಬರು ಪುತ್ರರು, ಮೂವರು ಪುತ್ರಿಯರು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಕಾಹು ಬಿಜಾಪುರ ಅಗಲಿಕೆಗೆ ಜಾನಪದ ಸಾಹಿತಿಗಳು ಸಂತಾಪ ಸೂಚಿಸಿದ್ದಾರೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ