LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Entertainment News

ನಾಳೆ ಶಿವರಾಜಕುಮಾರ ಬೆಳಗಾವಿಗೆ

ಬೆಳಗಾವಿ, ೧೧:  ಪ್ರಭುದೇವ ನಟಿಸಿ, ಯೋಗರಾಜ ಭಟ್ ನಿರ್ದೇಶಿಸಿರುವ ಕನ್ನಡ ಚಲನಚಿತ್ರ "ಕರಟಕ ದಮನಕ" ದ ಪ್ರಮೋಷನ್ ಗಾಗಿ ಉತ್ತರ ಕರ್ನಾಟಕದ ಪ್ರವಾಸದಲ್ಲಿರುವ ನಟ ಶಿವರಾಜಕುಮಾರ ಅವರು ಮಂಗಳವಾರ ಬೆಳಗಾವಿಗೆ ಆಗಮಿಸಲಿದ್ದಾರೆ.



ಡಾ. ಶಿವರಾಜಕುಮಾರ ಜೊತೆಗೆ "ಕರಟಕ ದಮನಕ" ಕನ್ನಡ ಸಿನಿಮಾ ತಂಡ ಯೋಗರಾಜ ಭಟ್ ಸಹ ಅಗಮಿಸಲಿದ್ದಾರೆ. ಮಂಗಳವಾರ ಬೆಳಗ್ಗೆ ಚನ್ನಮ್ಮ ವೃತ್ತಕ್ಕೆ ಮಾಲಾರ್ಪಣೆ ಮಾಡಿ ಪ್ರಕಾಶ ಚಿತ್ರಮಂದಿರಕ್ಕೆ ತೆರಳಿ, ಪ್ರೇಕ್ಷಕರೊಂದಿಗೆ ಚಿತ್ರದ ಕುರಿತು ಸಂವಾದ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನನೀರಾವರಿ ಸೌಲಭ್ಯಕ್ಕೆ ₹3.25 ಲಕ್ಷ ಸಹಾಯಧನ; ಅರ್ಜಿ ಸಲ್ಲಿಕೆಗೆ ಸೆ.30 ಕೊನೆಯ ದಿನಅಭಿನಂದನ್ ಅವಧಿಗೂ ಮುನ್ನ ನಿವೃತ್ತಿ; ಖಾಸಗಿ ವಿಮಾನ ಪೈಲಟ್ ಆಗಿ ಹೊಸ ವೃತ್ತಿಭಾರತದ ಆರ್ಥಿಕ ಬೆಳವಣಿಗೆ ಜಗತ್ತಿಗೆ ವಿಶ್ವಾಸದ ಮೂಲ: ಪ್ರಧಾನಿ ಮೋದಿನೇಪಾಳ: 7,500 ಮನೆ ಸಂಪೂರ್ಣ ನಾಶಕೈದಿಯೊಂದಿಗೆ ಸರಸ ಸಲ್ಲಾಪ : ಪಿಎಸ್‌ಐ ಜಯಶ್ರೀ ಅಮಾನತುಕರಡು ಮತದಾರರ ಪಟ್ಟಿಯಿಂದ ರಾಘವ ಚಡ್ಡಾ ಹೆಸರು ಡಿಲಿಟ್ಜಿಎಸ್‌ಟಿ ಸಂಗ್ರಹ ಶೇ. 14.8ರಷ್ಟು ಏರಿಕೆ: ಆಗಸ್ಟನಲ್ಲಿ ₹2 ಲಕ್ಷ ಕೋಟಿ ವರಮಾನಬಿಜೆಪಿ–ಜೆಡಿಎಸ್‌ನ ನೋಬಾಲ್, ಫುಲ್‌ಟಾಸ್‌ಗೆ ನನ್ನ ವಿಕೆಟ್ ಬೀಳುವುದಿಲ್ಲ: ಪ್ರಿಯಾಂಕ್ ಖರ್ಗೆಡಿಸಿಪಿ ನೇಮಗೌಡ ಮೇಲೆ ಹಲ್ಲೆ ಆರೋಪ: ಯೂತ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ ವಿರುದ್ಧ ಜೆಡಿಎಸ್ ವಾಗ್ದಾಳಿ