LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

ಮಹಾರಾಷ್ಟ್ರ ಬಸ್ ಗಳಿಗೆ ಕರ್ನಾಟಕದಲ್ಲಿ ಮಸಿ 

ಕಲಬುರಗಿ: ಬೆಳಗಾವಿ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದಲ್ಲಿ ಕರ್ನಾಟಕಕ್ಕೆ ಸೇರಿದ ಬಸ್​ಗಳಿಗೆ ಮಸಿ ಬಳಿಯಲಾಗಿತ್ತು. ಇದನ್ನು ಖಂಡಿಸಿ ಕರ್ನಾಟಕ ನವ ನಿರ್ಮಾಣ ಸೇನೆ ಕಾರ್ಯಕರ್ತರು ಮಹಾರಾಷ್ಟ್ರ ಬಸ್​ಗಳಿಗೆ ಕಪ್ಪು ಮಸಿ ಬಳಿದು ವಿರೋಧ ವ್ಯಕ್ತಪಡಿಸಿದ್ದಾರೆ.



ಜಿಲ್ಲೆಯ ಅಫಜಲಪುರ ತಾಲೂಕಿನ ಬಳೂರಗಿಯಲ್ಲಿ ಮಹಾರಾಷ್ಟ್ರಕ್ಕೆ ಸೇರಿದ ಬಸ್​ ತಡೆದು ಮಸಿ ಬಳಿದಿದ್ದಾರೆ. ಬಸ್ ಮುಂಭಾಗದ ಗ್ಲಾಸ್​ಗೆ ಬಿತ್ತಿ ಪತ್ರ ಅಂಟಿಸಿ ಪ್ರತಿಭಟಿಸಿದ್ದಾರೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ