LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಮಹಾರಾಷ್ಟ್ರ ಬಸ್ ಗಳಿಗೆ ಕರ್ನಾಟಕದಲ್ಲಿ ಮಸಿ 

ಕಲಬುರಗಿ: ಬೆಳಗಾವಿ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದಲ್ಲಿ ಕರ್ನಾಟಕಕ್ಕೆ ಸೇರಿದ ಬಸ್​ಗಳಿಗೆ ಮಸಿ ಬಳಿಯಲಾಗಿತ್ತು. ಇದನ್ನು ಖಂಡಿಸಿ ಕರ್ನಾಟಕ ನವ ನಿರ್ಮಾಣ ಸೇನೆ ಕಾರ್ಯಕರ್ತರು ಮಹಾರಾಷ್ಟ್ರ ಬಸ್​ಗಳಿಗೆ ಕಪ್ಪು ಮಸಿ ಬಳಿದು ವಿರೋಧ ವ್ಯಕ್ತಪಡಿಸಿದ್ದಾರೆ.



ಜಿಲ್ಲೆಯ ಅಫಜಲಪುರ ತಾಲೂಕಿನ ಬಳೂರಗಿಯಲ್ಲಿ ಮಹಾರಾಷ್ಟ್ರಕ್ಕೆ ಸೇರಿದ ಬಸ್​ ತಡೆದು ಮಸಿ ಬಳಿದಿದ್ದಾರೆ. ಬಸ್ ಮುಂಭಾಗದ ಗ್ಲಾಸ್​ಗೆ ಬಿತ್ತಿ ಪತ್ರ ಅಂಟಿಸಿ ಪ್ರತಿಭಟಿಸಿದ್ದಾರೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST