LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಹಾಸಿಗೆ ಸಮೇತ ತಡರಾತ್ರಿವರೆಗೂ ಶ್ರೀರಾಮುಲು ಧರಣಿ

ಬಳ್ಳಾರಿ: ಬಳ್ಳಾರಿ ತಾಲೂಕಿನ ಬೈರದೇವನಹಳ್ಳಿ ಸಮೀಪ ಎಲ್.ಸಿ. ಕಾಲುವೆ ಪಿಲ್ಲರ್ ದುರಸ್ತಿ ಕಾಮಗಾರಿ ವಿಳಂಬ ವಿರೋಧಿಸಿ ಸಾರಿಗೆ ಸಚಿವ ಬಿ. ಶ್ರೀರಾಮುಲು ಸ್ಥಳದಲ್ಲೇ ಹಾಸಿಗೆ ಸಮೇತ ಧರಣಿ ನಡೆಸಿದ್ದಾರೆ.



[video width="640" height="352" mp4="https://samadarshi.net/oorsoafi/2022/11/news-03-video.mp4"][/video]



ರಾತ್ರಿ ಇಡೀ ಧರಣಿ ನಡೆಸಿದ ಸಚಿವ ಶ್ರೀರಾಮುಲು ಎಲ್.ಸಿ. ಕಾಲುವೆಯ ಪಿಲ್ಲರ್ ದುರಸ್ತಿ ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸುವವರೆಗೆ ಸ್ಥಳದಿಂದ ತೆರಳುವುದಿಲ್ಲ ಎಂದು ಪಟ್ಟು ಹಿಡಿದು ಮಧ್ಯಾಹ್ನ 3 ಗಂಟೆಯಿಂದ ತಡರಾತ್ರಿವರೆಗೂ ಧರಣಿ ನಡೆಸಿದ್ದಾರೆ.



ಅ. 13 ರಂದು ವೇದಾವತಿ ನದಿಗೆ ನಿರ್ಮಿಸಿದ ಸೇತುವೆಯ ಪಿಲ್ಲರ್ ಕೊಚ್ಚಿ ಹೋಗಿದ್ದು, ಮತ್ತೆರಡು ಪಿಲ್ಲರ್ ಗಳು ಶಿಥಿಲಗೊಂಡಿದ್ದವು. ಕಾಲುವೆ ನೀರು ಸ್ಥಗಿತಗೊಳಿಸಿ ದುರಸ್ತಿ ಕಾರ್ಯಕೈಗೊಳ್ಳಲಾಗಿದ್ದು, ಕಾಮಗಾರಿ ನಿಧಾನವಾಗಿ ಸಾಗುತ್ತಿದ್ದು, 20 ದಿನಗಳಿಂದ ನೀರಿಲ್ಲದೇ, ರೈತರ ಬೆಳೆ ಒಣಗಲಾರಂಭಿಸಿವೆ. ಹೀಗಾಗಿ ಸಚಿವ ಶ್ರೀರಾಮುಲು ಧರಣಿ ನಡೆಸಿ ಕೂಡಲೇ ಕಾಮಗಾರಿ ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರುಹರಿಸಬೇಕೆಂದು ಹೇಳಿದ್ದಾರೆ.



Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ