LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಅನುಕಂಪದ ಆಧಾರದಲ್ಲಿ ನೀಡುವ ನೌಕರಿ ಹಕ್ಕಲ್ಲ : ಸುಪ್ರೀಮ ಕೋರ್ಟ

ಹೊಸದಿಲ್ಲಿ : ಅನುಕಂಪದನ ನೌಕರಿ ಒಂದು ರೀತಿಯ ವಿನಾಯ್ತಿಯೇ ವಿನಃ ಅದು ಹಕ್ಕು ಅಲ್ಲ. ಕುಟುಂಬದ ಸದಸ್ಯ ಹಠಾತ್ ನಿಧನರಾದಾಗ ಆದ ಹಾನಿಯಿಂದ ಚೇತರಿಸಿಕೊಳ್ಳಲು ಕುಟುಂಬಕ್ಕೆ ಅವಕಾಶ ನೀಡುವ ಉದ್ದೇಶದಿಂದ ಮಾತ್ರ ಅನುಕಂಪದ ಉದ್ಯೋಗ ನೀಡಲಾಗುತ್ತದೆ ಎಂದು ಸುಪ್ರೀಮ ಕೋರ್ಟ ಹೇಳಿದೆ.



ಮಹಿಳೆಯೊಬ್ಬರು ಅನುಕಂಪದ ಆಧಾರದಲ್ಲಿ ನೇಮಿಸಿಕೊಳ್ಳಬೇಕು ಎಂದು ಸರ್ಕಾರಿ ಸ್ವಾಮ್ಯದ ರಸಗೊಬ್ಬರ ಹಾಗೂ ರಾಸಾಯನಿಕ ಕಂಪನಿ ಟ್ರಾವಂಕೋರ್ ಲಿ.ಗೆ ಕೇರಳ ಹೈಕೋರ್ಟ ಸೂಚಿಸಿತ್ತು. ಇದನ್ನು ಪ್ರಶ್ನಿಸಿ ಸುಪ್ರೀಮ ಕೋರ್ಟನಲ್ಲಿ ಅರ್ಜಿ ದಾಖಲಾಗಿತ್ತು.



ವಿಚಾರಣೆ ನಡೆಸಿದ ಸುಪ್ರೀಮ ಕೋರ್ಟ ನ್ಯಾ. ಎ. ಆರ್. ಶಾ ಹಾಗೂ ನ್ಯಾ. ಕೃಷ್ಣ ಮುರಾರಿ ಅವರಿದ್ದ ಪೀಠ, ಟ್ರಾವಂಕೋರ್ ಲಿ. ಉದ್ಯೋಗಿಯಾಗಿದ್ದ ಮಹಿಳೆಯ ತಂದೆ ತೀರಿಕೊಂಡು 2 ದಶಕಗಳೇ ಕಳೆದಿವೆ. ಹೀಗಾಗಿ ಅರ್ಜಿದಾರ ಮಹಿಳೆ ಅನುಕಂಪದ ನೌಕರಿ ಪಡೆಯಲು ಅರ್ಹಳಲ್ಲ ಎಂದು ಹೇಳಿದೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ