LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

ಯಡಿಯೂರಪ್ಪಗೆ ಹಿನ್ನಡೆ; ಅರ್ಜಿ ತಿರಸ್ಕರಿಸಿದ ಸುಪ್ರೀಮ ಕೋರ್ಟ

ಹೊಸದಿಲ್ಲಿ: ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಹಿನ್ನಡೆಯಾಗಿದ್ದು, ಬಿ ಎಸ್ ವೈ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಮ ಕೋರ್ಟ ತಿರಸ್ಕರಿಸಿದೆ.



ಅಕ್ರಮ ಭೂ ಡಿನೋಟಿಫಿಕೇಷನ್ ಪ್ರಕರಣ ಸಂಬಂಧ ತಮ್ಮ ವಿರುದ್ಧದ ಎಫ್ ಐ ಆರ್ ರದ್ದು ಕೋರಿ ಮಾಜಿ ಸಿಎಂ ಯಡಿಯೂರಪ್ಪ ಸುಪ್ರೀಂ ಕೋರ್ಟನಲ್ಲಿ ಅರ್ಜಿ ಸಲ್ಲಿಸಿದ್ದರು. ಆದರೆ ಅರ್ಜಿಯನ್ನು ಸುಪ್ರೀಮ ಕೋರ್ಟ ತಿರಸ್ಕರಿಸಿದೆ.



ನಾನು ಈ ಪ್ರಕರಣದ ವಿಚಾರಣೆ ನಡೆಸಲು ಸಾಧ್ಯವಿಲ್ಲ ಎಂದು ಹೇಳಿರುವ ಸುಪ್ರೀಮ ಕೋರ್ಟ ಯಡಿಯೂರಪ್ಪ ಅರ್ಜಿಯನ್ನು ತಿರಸ್ಕರಿಸಿದೆ. ಈ ಹಿನ್ನೆಲೆಯಲ್ಲಿ ಬಿಎಸ್ ವೈಗೆ ಹಿನ್ನಡೆಯಾಗಿದೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ