LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ತಬಲಾ ದಂತಕಥೆ ಜಾಕೀರ ಹುಸೇನ್ ಇನ್ನಿಲ್ಲ

ಹೊಸದಿಲ್ಲಿ:  ಅಂತರ್ರಾಷ್ಟ್ರೀಯ ಮಟ್ಟದಲ್ಲಿ ಭಾರತದ ಕೀರ್ತಿ ಬೆಳಗಿದ್ದ ತಬಲಾ ವಾದಕ ಮತ್ತು ಸಂಯೋಜಕ ಸಂಯೋಜಕ ಜಾಕೀರ ಹುಸೇನ ಅವರು ರವಿವಾರ ನಿಧನರಾದರು.



73 ವರ್ಷದ ಹುಸೇನ ಅವರು ರವಿವಾರ ಮುಂಜಾನೆ ಹೃದಯ ಸಂಬಂಧಿ ಸಮಸ್ಯೆಗಳಿಂದ ಅಮೇರಿಕದ ಸ್ಯಾನಫ್ರಾನ್ಸಿಸ್ಕೋ ಆಸ್ಪತ್ರೆಯ ಐಸಿಯುಗೆ ದಾಖಲಾಗಿದ್ದರು ಎಂದು ಅವರ ಸ್ನೇಹಿತ ರಾಕೇಶ ಚೌರಾಸಿಯಾ ತಿಳಿಸಿದ್ದಾರೆ.



 



ಪ್ರಸಿದ್ಧ ತಬಲಾ ವಾದಕ ಅಲ್ಲಾ ರಖಾ ಅವರ ಹಿರಿಯ ಪುತ್ರರಾಗಿದ್ದ ಜಾಕೀರ ಹುಸೇನ ಅವರು ತಮ್ಮ ತಂದೆಯ ಹಾದಿಯಲ್ಲಿ ಸಾಗುವ ಮೂಲಕ ವಿಶ್ವ ವಿಖ್ಯಾತಿಯನ್ನು ಪಡೆದಿದ್ದರು. ತಮ್ಮ ವೃತ್ತಿ ಜೀವನದಲ್ಲಿ ಅವರು ಐದು ಗ್ರ್ಯಾಮಿ ಪ್ರಶಸ್ತಿಗಳನ್ನು ಗೆಲ್ಲುವ ಮೂಲಕ ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತದ ಕೀರ್ತಿಯನ್ನು ಬೆಳಗಿದ್ದರು.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಎಪಿ ನಾಯಕ ದೀಪಕ ಸಿಂಗ್ಲಾ ಮನೆ ಮೇಲೆ ಇ.ಡಿ ದಾಳಿಮೇ 20ರ ಸಾರಿಗೆ ಮುಷ್ಕರ ನಿಲ್ಲದು : ನೌಕರರ ಪಟ್ಟು ಮುಸ್ಲಿಮರ 10 ಪ್ರಮುಖ ಬೇಡಿಕೆಗಳಿಗೆ ಸರಕಾರ ಸ್ಪಂದಿಸಲಿ: ಸಮಾವೇಶದಲ್ಲಿ ಒತ್ತಾಯಶಿವಂ ಅಸೋಸಿಯೇಟ್ಸ್ ಬಹುಕೋಟಿ ವಂಚನೆ : ಶಿವಾನಂದ ನೀಲಣ್ಣನವರ್‌ ಆಸ್ತಿ ಜಪ್ತಿ ಶುರುನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ : ಎನ್‌ಟಿಎ ಪ್ರಶ್ನೆಪತ್ರಿಕೆ ಸಮಿತಿಯ ಜೀವಶಾಸ್ತ್ರ ಉಪನ್ಯಾಸಕಿ ಬಂಧನಮಾಲ್ಡೀವ್ಸ್‌ನಲ್ಲಿ ಕೇವ್‌ ಸ್ಕೂಬಾ ಡೈವಿಂಗ್ ದುರಂತ : ಇಟಲಿಯ 5 ಪ್ರಜೆಗಳ ಸಾವುಮುಂಜಾಗ್ರತಾ ಕ್ರಮವಾಗಿ ಪ್ರಧಾನಿ ಏನು ಮಾಡಿದ್ದಾರೆ : ಸಚಿವೆ ಹೆಬ್ಬಾಳ್ಕರ ಪ್ರಶ್ನೆಸುದೀರ್ಘ ವಿಚಾರಣೆ ನಂತರ ಶಿವಂ ಅಸೋಸಿಯೇಟ್ಸ ಶಿವಾನಂದ‌ ನೀಲಣ್ಣವರ ಬಂಧನ : ಸಾವಿರಾರು ಕೋಟಿ ಅಕ್ರಮ ಹಣ ಸಂಗ್ರಹ ಶಂಕೆಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವು