LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Crime News

ವಿಜಯಪುರದಲ್ಲಿ ಭೀಕರ ಅಪಘಾತ : ಮೂವರ ಸಾವು

ವಿಜಯಪುರ: ಕೆಎಸ್‌ಆರ್‌ಟಿಸಿ ಬಸ್ ಹಾಗೂ ಎರಡು ಕಾರುಗಳ ನಡುವೆ ಸರಣಿ ಅಪಘಾತ ಸಂಭವಿಸಿ ಮೂವರು ಮೃತಪಟ್ಟ ಘಟನೆ ಜಿಲ್ಲೆಯ ಕೋಲ್ಹಾರ ತಾಲೂಕಿನ ಕುಬಕಡ್ಡಿ ಕ್ರಾಸ್ ಬಳಿ ಘಟನೆ ನಡೆದಿದೆ.



ಮೃತ ದುರ್ದೈವಿಗಳನ್ನು ಕಲಬುರಗಿ ಜಿಲ್ಲೆಯ ಮೂಲದ ಕಲಶೆಟ್ಟಿ ಕುಟುಂಬದ ಸುನಂದಾ ಮಲ್ಲಿಕಾರ್ಜುನ ಕಲಶೆಟ್ಟಿ(25), ಅವರ ಮೂರು ತಿಂಗಳ ಮಗಳು ಸುಮನ್ ಹಾಗೂ ಶರಣಮ್ಮ ಕಲಶೆಟ್ಟಿ (55) ಎಂದು ಗುರುತಿಸಲಾಗಿದೆ. ಕಾರು ಚಾಲಕ, ಇಬ್ಬರು ಮಕ್ಕಳು ಹಾಗೂ ಮಹಿಳೆಗೆ ಗಂಭೀರ ಗಾಯಗಳಾಗಿವೆ.



ಕಾರು ಓವರ್ ಟೇಕ್ ಮಾಡಲು ಹೋಗಿ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಬಳಿಕ ತಿರುಗಿದ ಕಾರಿಗೆ ಹಿಂಬದಿಯಿಂದ ಬಸ್​ ಗುದ್ದಿದೆ. ಕೊಲ್ಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ