LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಹಿಂಡಲಗಾ ಗಣೇಶ ಮಂದಿರದ ಬಳಿ ಬಂದಿತ್ತು ಚಿರತೆ

ಬೆಳಗಾವಿ : ಹಲವು ದಿನಗಳಿಂದ ಚಳ್ಳೆ ಹಣ್ಣು ತಿನ್ನಿಸುತ್ತಿರುವ ಚಾಲಾಕಿ ಚಿರತೆ ಇಂದು ಮಧ್ಯಾಹ್ನ ಮತ್ತೆ ಜನರಿಗೆ ಕಂಡು ಬಂದಿದೆ.



ಕ್ಲಬ್ ರಸ್ತೆಯಲ್ಲಿ ಕಂಡು ಪುನಃ ಗಾಲ್ಫ ಮೈದಾನದಲ್ಲಿ ನುಸಳಿಕೊಂಡಿರುವ ಚಿರತೆ ಹಿಡಿಯಲು ಜೆಸಿಬಿ ಕಾರ್ಯಾಚರಣೆ ಪ್ರಾರಂಭಿಸಿರುವದರಿಂದ ಚಿರತೆ ಮೈದಾನಕ್ಕೆ ಹೊಂದಿಕೊಂಡಿರುವ ಜನರಿಂದ ತುಂಬಿರುವ ಹಿಂಡಲಗಾ ಗಣೇಶ ಮಂದಿರದ ಬಳಿ ಮಧ್ಯಾಹ್ನ ಕಂಡು ಬಂದಿದ್ದು ಜನರ ವಾಹನಗಳ ಓಡಾಟದಿಂದ ಮತ್ತೇ ಗಾಲ್ಫ  ಕೋರ್ಸ ಸೇರಿಕೊಂಡಿದ್ದೆ.



ಇತ್ತ ಚಿರತೆ ಪತ್ತೆಗೆ ಸುಲಭವಾಗಲಿ ಎಂದು ಜೆಸಿಬಿ ಬಳಸಿ ಪೊದೆಗಳನ್ನು ಸವರಿ ಕಡಿಮೆ ಎತ್ತರದ ಗಿಡಗಳನ್ನು ಕಡೆದು ಹಾಕಲಾಗಿದೆ.



ಚಿರತೆ ಗಾಲ್ಫ ಕೋರ್ಸ ಹಿಂಬದಿಯ ಗೋಡೆ ಜಿಗಿದು ಹಿಂಡಲಗಾ ಗಣಪತಿ ಮಂದಿರದ ಪಕ್ಕದಲ್ಲಿರುವ ಮಿಲಿಟರಿ ಗೃಹ ಸಮುಚ್ಚಯದ ಬಳಿ ಕಂಡು ಬಂದಿತ್ತು. ಆದರೆ ಅಲ್ಲಿ ಜನರ ಚಲನವಲನ ಹೆಚ್ಚಾಗಿದ್ದರಿಂದ ಪುನಃ ಗೋಡೆ ಜಿಗಿದು ಗಾಲ್ಫ ಮೈದಾನದಲ್ಲಿ ಓಡಿ ಹೋಯಿತು.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ