LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಸೇತುವೆ ತಡೆಗೋಡೆಗೆ ಜೀಪ್ ಡಿಕ್ಕಿ; ಮೂವರ ಸಾವು

ಬಾಗಲಕೋಟ : ಬಾಗಲಕೋಟ ನಗರದ ಪ್ರಾರ್ಥನಾ ಸ್ಥಳವೊಂದಕ್ಕೆ ಭೆಟ್ಟಿ ನೀಡಿ ಮರಳಿ ಹೋಗುತ್ತಿದ್ದ ಜೀಪೊಂದು ರಸ್ತೆ ಬದಿಯ ಸೇತುವೆಯ ತಡೆಗೋಡೆಗೆ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಮೂವರು ಅಸು ನೀಗಿದ್ದು ನಾಲ್ವರು ಗಾಯಗೊಂಡಿದ್ದಾರೆ.



ಇಳಕಲ್ ಗ್ರಾಮದ ಬಳಿ ಎಂ ಕೆ ದಾಭಾ ಬಳಿ ಈ ದುರ್ಘಟನೆ ಸಂಭವಿಸಿದೆ. ತಾವರಾಗೆರೆಯ ಕುಟುಂಬವೊಂದು ತಮ್ಮ ಹರಕೆ ಈಡೇರಿದ್ದರಿಂದ ಬಾಗಲಕೋಟದ ಪ್ರಾರ್ಥನಾ ಮಂದಿರಕ್ಕೆ ಭೆಟ್ಟಿ ನೀಡಿ ಹರಕೆ ಸಲ್ಲಿಸಿ ಮರಳಿ ಊರಿಗೆ ತೆರಳಿದ್ದಾಗ ಅವರು ಪ್ರಯಾಣಿಸುತ್ತಿದ್ದ ಜೀಪ್ ಸೇತುವೆ ತಡೆಗೋಡೆಗೆ ಡಿಕ್ಕಿ ಹೊಡೆದಿದೆ.



ಅಪಘಾತದಲ್ಲಿ ಶಮೀದಸಾಬ ನಾಯಕ, ಮೌಲಾಸಾಬ ನಾಯಕ ಮತ್ತು ಇಮಾಮಬಿ ನಾಯಕ ಸಾವಿಗೀಡಾದರು. ಒಬ್ಬರು ಸ್ಥಳದಲ್ಲೇ ಮಡಿದರೆ ಇಬ್ಬರು ಆಸ್ಪತ್ರೆಗೆ ಸಾಗಿಸುವಾಗ ಅಸುನೀಗಿದರೆಂದು ಪೊಲೀಸರು ತಿಳಿಸಿದ್ದಾರೆ.



ಗಾಯಗೊಂಡಿರುವ ನಾಲ್ವರನ್ನು ಬಾಗಲಕೋಟ ಸರಕಾರಿ ಆಸ್ಪತ್ರೆಗೆ ಸೇರಿಸಲಾಗಿದೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಸ್ಲಿಮರ 10 ಪ್ರಮುಖ ಬೇಡಿಕೆಗಳಿಗೆ ಸರಕಾರ ಸ್ಪಂದಿಸಲಿ: ಸಮಾವೇಶದಲ್ಲಿ ಒತ್ತಾಯಶಿವಂ ಅಸೋಸಿಯೇಟ್ಸ್ ಬಹುಕೋಟಿ ವಂಚನೆ : ಶಿವಾನಂದ ನೀಲಣ್ಣನವರ್‌ ಆಸ್ತಿ ಜಪ್ತಿ ಶುರುನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ : ಎನ್‌ಟಿಎ ಪ್ರಶ್ನೆಪತ್ರಿಕೆ ಸಮಿತಿಯ ಜೀವಶಾಸ್ತ್ರ ಉಪನ್ಯಾಸಕಿ ಬಂಧನಮಾಲ್ಡೀವ್ಸ್‌ನಲ್ಲಿ ಕೇವ್‌ ಸ್ಕೂಬಾ ಡೈವಿಂಗ್ ದುರಂತ : ಇಟಲಿಯ 5 ಪ್ರಜೆಗಳ ಸಾವುಮುಂಜಾಗ್ರತಾ ಕ್ರಮವಾಗಿ ಪ್ರಧಾನಿ ಏನು ಮಾಡಿದ್ದಾರೆ : ಸಚಿವೆ ಹೆಬ್ಬಾಳ್ಕರ ಪ್ರಶ್ನೆಸುದೀರ್ಘ ವಿಚಾರಣೆ ನಂತರ ಶಿವಂ ಅಸೋಸಿಯೇಟ್ಸ ಶಿವಾನಂದ‌ ನೀಲಣ್ಣವರ ಬಂಧನ : ಸಾವಿರಾರು ಕೋಟಿ ಅಕ್ರಮ ಹಣ ಸಂಗ್ರಹ ಶಂಕೆಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವುಡಿಸೇಲ್ ದರ ಏರಿಕೆ ಹೊಡೆತದ ಮೇಲೆ ಖಾಸಗಿ ಬಸ್ ಟಿಕೆಟ್ ದರ ಭಾರಿ ಹೆಚ್ಚಳದ ಪ್ರಹಾರಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಇಂಧನ ಬೆಲೆ ಇಳಿದಾಗ ಲಕ್ಷಾಂತರ ಕೋಟಿ ಲಾಭ ಮಾಡಿಕೊಂಡ ಕಂಪನಿಗಳಿಂದ ಈಗ ಜನರ ಮೇಲೆ ಮತ್ತಷ್ಟು ಹೊರೆ