LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಮಂಗಳೂರು ಸ್ಫೋಟ ಪ್ರಕರಣ; ಮತ್ತೆ ಮೂವರು ಪೊಲೀಸ್ ವಶಕ್ಕೆ

ಮಂಗಳೂರು: ಮಂಗಳೂರು ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೆ ಮೂವರನ್ನು ವಶಕ್ಕೆ ಪಡೆದಿದ್ದಾರೆ.



ಮಂಗಳೂರಿನ ನಾಗುರಿ ಬಳಿ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಶಾರೀಕನನ್ನು ವಶಕ್ಕೆ ಪಡೆಯಲಾಗಿದ್ದು, ಆತನನ್ನು ಕಂಕನವಾಡಿ ಆಸ್ಪತ್ರೆಗೆ ದಾಖಲಿಸಲಾಗಿದೆ.



ಈ ನಡುವೆ ಶಾರೀಕ ಜೊತೆ ನಿರಂತರ ಸಂಪರ್ಕದಲ್ಲಿದ್ದ ಮೂವರನ್ನು ಮಂಗಳೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ.



ಇನ್ನೊಂದೆಡೆ ಮಂಗಳೂರಿನ ನಾಗುರಿ ಬಳಿ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ಆಟೋ ಚಾಲಕ ಪುರುಷೋತ್ತಮ ನೀಡಿರುವ ದೂರಿನ ಹಿನ್ನಲೆಯಲ್ಲಿ ಎಫ್ ಐ ಆರ್ ದಾಖಲಿಸಲಾಗಿದೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST