LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಹುಬ್ಬಳ್ಳಿಯಲ್ಲಿ ಭೀಕರ ಅಪಘಾತ : ಸ್ಥಳದಲ್ಲೇ ಮೂವರ ಸಾವು 

ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.



ಪುನಾ-ಬೆಂಗಳೂರು ರಸ್ತೆಯ ವರೂರು ಬಳಿಯ ಗಣೇಶ ಹೋಟೆಲ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಪರಿಣಾಮ ಮೂವರು ಸಾವನ್ನಪ್ಪಿದ್ದಾರೆ.



ದಾವಣಗೆರೆ ಮೂಲದ ಚಾಲಕ ಶಾರೂಖ (27), ಸೋಹೆಲ್​(26) ಮತ್ತು ಎಚ್.ಕೆ. ಸುಶೀಲಾ (38) ಮೃತರು.



ದಾವಣಗೆರೆಯಿಂದ ಮಂಗಳವಾರ ರಾತ್ರಿ ಹುಬ್ಬಳ್ಳಿ ಕಡೆಗೆ ಕಾರಿನಲ್ಲಿ ಬರುತ್ತಿದ್ದರು. ಮಾರ್ಗಮಧ್ಯೆ ಚಾಲಕನ ನಿಯಂತ್ರಣ ತಪ್ಪಿದ ಕಾರು ಡಿವೈಡರ್​ಗೆ ಡಿಕ್ಕಿ ಹೊಡೆದು ನಾಲ್ಕು ಬಾರಿ ಪಲ್ಟಿ ಹೊಡೆದಿದೆ.



ಅಪಘಾತದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ. ಫಾರುಕ ಎಂಬುವರನ್ನು ಕಿಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿದೆ. ಹುಬ್ಬಳ್ಳಿಯ ಗ್ರಾಮೀಣ ಠಾಣೆ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ.



 
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಸ್ಲಿಮರ 10 ಪ್ರಮುಖ ಬೇಡಿಕೆಗಳಿಗೆ ಸರಕಾರ ಸ್ಪಂದಿಸಲಿ: ಸಮಾವೇಶದಲ್ಲಿ ಒತ್ತಾಯಶಿವಂ ಅಸೋಸಿಯೇಟ್ಸ್ ಬಹುಕೋಟಿ ವಂಚನೆ : ಶಿವಾನಂದ ನೀಲಣ್ಣನವರ್‌ ಆಸ್ತಿ ಜಪ್ತಿ ಶುರುನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ : ಎನ್‌ಟಿಎ ಪ್ರಶ್ನೆಪತ್ರಿಕೆ ಸಮಿತಿಯ ಜೀವಶಾಸ್ತ್ರ ಉಪನ್ಯಾಸಕಿ ಬಂಧನಮಾಲ್ಡೀವ್ಸ್‌ನಲ್ಲಿ ಕೇವ್‌ ಸ್ಕೂಬಾ ಡೈವಿಂಗ್ ದುರಂತ : ಇಟಲಿಯ 5 ಪ್ರಜೆಗಳ ಸಾವುಮುಂಜಾಗ್ರತಾ ಕ್ರಮವಾಗಿ ಪ್ರಧಾನಿ ಏನು ಮಾಡಿದ್ದಾರೆ : ಸಚಿವೆ ಹೆಬ್ಬಾಳ್ಕರ ಪ್ರಶ್ನೆಸುದೀರ್ಘ ವಿಚಾರಣೆ ನಂತರ ಶಿವಂ ಅಸೋಸಿಯೇಟ್ಸ ಶಿವಾನಂದ‌ ನೀಲಣ್ಣವರ ಬಂಧನ : ಸಾವಿರಾರು ಕೋಟಿ ಅಕ್ರಮ ಹಣ ಸಂಗ್ರಹ ಶಂಕೆಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವುಡಿಸೇಲ್ ದರ ಏರಿಕೆ ಹೊಡೆತದ ಮೇಲೆ ಖಾಸಗಿ ಬಸ್ ಟಿಕೆಟ್ ದರ ಭಾರಿ ಹೆಚ್ಚಳದ ಪ್ರಹಾರಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಇಂಧನ ಬೆಲೆ ಇಳಿದಾಗ ಲಕ್ಷಾಂತರ ಕೋಟಿ ಲಾಭ ಮಾಡಿಕೊಂಡ ಕಂಪನಿಗಳಿಂದ ಈಗ ಜನರ ಮೇಲೆ ಮತ್ತಷ್ಟು ಹೊರೆ