LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Crime News

ಹುಬ್ಬಳ್ಳಿಯಲ್ಲಿ ಭೀಕರ ಅಪಘಾತ : ಸ್ಥಳದಲ್ಲೇ ಮೂವರ ಸಾವು 

ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.



ಪುನಾ-ಬೆಂಗಳೂರು ರಸ್ತೆಯ ವರೂರು ಬಳಿಯ ಗಣೇಶ ಹೋಟೆಲ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಪರಿಣಾಮ ಮೂವರು ಸಾವನ್ನಪ್ಪಿದ್ದಾರೆ.



ದಾವಣಗೆರೆ ಮೂಲದ ಚಾಲಕ ಶಾರೂಖ (27), ಸೋಹೆಲ್​(26) ಮತ್ತು ಎಚ್.ಕೆ. ಸುಶೀಲಾ (38) ಮೃತರು.



ದಾವಣಗೆರೆಯಿಂದ ಮಂಗಳವಾರ ರಾತ್ರಿ ಹುಬ್ಬಳ್ಳಿ ಕಡೆಗೆ ಕಾರಿನಲ್ಲಿ ಬರುತ್ತಿದ್ದರು. ಮಾರ್ಗಮಧ್ಯೆ ಚಾಲಕನ ನಿಯಂತ್ರಣ ತಪ್ಪಿದ ಕಾರು ಡಿವೈಡರ್​ಗೆ ಡಿಕ್ಕಿ ಹೊಡೆದು ನಾಲ್ಕು ಬಾರಿ ಪಲ್ಟಿ ಹೊಡೆದಿದೆ.



ಅಪಘಾತದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ. ಫಾರುಕ ಎಂಬುವರನ್ನು ಕಿಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿದೆ. ಹುಬ್ಬಳ್ಳಿಯ ಗ್ರಾಮೀಣ ಠಾಣೆ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ.



 

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ