LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಭಾರಿ ಮಳೆಗೆ ಗೋವಾ ಹೋಗುವ ಮೂರು ರಸ್ತೆಗಳು ಬಂದ್!

ಬೆಳಗಾವಿ, ೨೫: ಕಳೆದ ಎರಡು ದಿನಗಳಿಂದ ಎಡೆಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಗೋವಾ ಸಂಪರ್ಕ ಕಲ್ಪಿಸುವ ಇನ್ನೆರಡು ರಸ್ತೆಗಳು ಪ್ರವಾಹದ ಕಾರಣ ಸ್ಥಗಿತ ಆಗಿವೆ.



ಹಲತ್ರಾ ನದಿ ಉಕ್ಕಿ ಹರಿಯುತ್ತಿರುವುದರಿಂದ ಖಾನಾಪುರ-ಜಾಂಬೋಟಿ-ಗೋವಾ ಹೆದ್ದಾರಿಯನ್ನು ಸಹ ಮುಚ್ಚಲಾಗಿದೆ.



ಅಲ್ಲದೇ ಖಾನಾಪುರ-ಹೆಮ್ಮಡಗಾ-ಅನಮೋಡ ರಸ್ತೆ ಸಂಚಾರ ಸ್ಥಗಿತಗೊಂಡಿದೆ. ಭೀಮಗಡ ಸಮೀಪದ ಮಂತುರ್ಗಾ ಬಳಿಯ ಹತಲತ್ರಿ ನದಿ ಮೇಲಿನ ಸೇತುವೆ ಮೇಲೆ 5 ಅಡಿ ನೀರು ಹರಿಯುತ್ತಿರುವುದರಿಂದ ಅಲ್ಲಿ ಸಂಚಾರ ಸ್ಥಗಿತವಾಗಿದೆ.



ಈಗಾಗಲೇ ಬೆಳಗಾವಿ-ಜಾಂಬೋಟಿ ರಸ್ತೆಯ ಕುಸಮಳ್ಳಿ ಸೇತುವೆಯ ಕುಸಿತದಿಂದ ರಸ್ತೆ ಬಂದ್‌ ಆಗಿದ್ದರಿಂದ ಗೋವಾ ಹೋಗಲು ಖಾನಾಪುರ-ಜಾಂಬೋಟಿ ಮೂಲಕ ವಾಹನಗಳು ಸಂಚರಿಸುತ್ತಿದ್ದವು. ಈಗ ಆ ರಸ್ತೆಯ ಸಂಚಾರ ಸಹ ಸಂಪೂರ್ಣವಾಗಿ ಬಂದಾಗಿದೆ.







ಹಬ್ಬಾನಟ್ಟಿಯ ಐತಿಹಾಸಿಕ ಮಾರುತಿ ದೇವಸ್ಥಾನವು ನೀರಿನಲ್ಲಿ ಮುಳುಗಿದೆ. ಅಧಿಕಾರಿಗಳು ಎಚ್ಚರಿಕೆ ನೀಡಿದ್ದು, ಈ ಮಾರ್ಗದಲ್ಲಿ ಪ್ರಯಾಣಿಸುವುದನ್ನು ತಪ್ಪಿಸಲು ಸಾರ್ವಜನಿಕರಿಗೆ ಸಲಹೆ ನೀಡಿದ್ದಾರೆ.



Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ