LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Crime News

ಕಾರ್ಮಿಕರನ್ನು ಸಾಗಿಸುತ್ತಿದ್ದ ವಾಹನಕ್ಕೆ ಟ್ರಕ್ ಡಿಕ್ಕಿ; 4 ಸಾವು

ಬೀದರ, 28 : ಮಹಾರಾಷ್ಟ್ರ ಮೂಲದ ಗುತ್ತಿಗೆ ಕಾರ್ಮಿಕರನ್ನು ಆಂಧ್ರ ಪ್ರದೇಶಕ್ಕೆ ಸಾಗಿಸುತ್ತಿದ್ದ ರಿಕ್ಷಾ ಮಾದರಿಯ ಟಾಟಾ ಎಸ್ ವಾಹನಕ್ಕೆ ಕಬ್ಬು ಸಾಗಿಸುತ್ತಿದ್ದ ಟ್ರಕ್ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿ ನಾಲ್ವರು ಸ್ಥಳದಲ್ಲೇ ಮೃತಪಟ್ಟ, ಐದು ಜನ ಗಾಯಗೊಂಡ ಘಟನೆ ಬೀದರ ಜಿಲ್ಲೆಯ ಭಾಲ್ಕಿ ತಾಲೂಕಿನ ಸೇವಾನಗರ ತಾಂಡಾ ಬಳಿ ನಡೆದಿದೆ.



ಗಾಯಗೊಂಡವರನ್ನು ಬೀದರ್ ನ ಬಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮೃತಪಟ್ಟಿರುವ ಎಲ್ಲರೂ ಮಹಾರಾಷ್ಟ್ರದ ಉಗ್ಗಿರ್ ಮೂಲದವರು ಎಂದು ತಿಳಿದು ಬಂದಿದೆ.



ಟಾಟಾ ಎಸ್ ವಾಹನದಲ್ಲಿ ಒಟ್ಟು 14 ಜನ ಉಗ್ಗಿರನಿಂದ ಹೈದ್ರಾಬಾದ ಹೋಗುತ್ತಿದ್ದರು. 6 ಜನ ಮಹಿಳೆಯರು 5 ಜನ ಪುರುಷರು 3 ಮಕ್ಕಳು ಪ್ರಯಾಣಿಸುತ್ತಿದ್ದರು. ಈ ವೇಳೆ ಟ್ರಕ್-ಟಾಟಾ ಎಸಿ ನಡುವೆ ಡಿಕ್ಕಿಯಾಗಿದ್ದು ದಸ್ತಗೀರ ದಾವಲಸಾಬ (36) ರಸೀದಾ ಶೇಖ (41) ಟಾಟಾ ಎಸಿ ಚಾಲಕ ವಲಿ (31) ಇಮಾಮ ಶೇಖ (51) ಸೇರಿ ನಾಲ್ವರು ಮೃತಪಟ್ಟಿದ್ದಾರೆ. ದನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೆಳಗಿನ ಜಾವ 4:30ರ ಸುಮಾರಿಗೆ ಅಪಘಾತ ಸಂಭವಿಸಿದೆ.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ