LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಬೆಳಗಾವಿಗೆ ವಂದೇ ಭಾರತ ರೈಲು; ಪರಿಸರವಾದಿಗಳ ಆಕ್ಷೇಪ

ಬೆಳಗಾವಿ, ೧೫: ಬೆಂಗಳೂರಿನಿಂದ ಬೆಳಗಾವಿಗೆ ಶೀಘ್ರದಲ್ಲೇ ಆರಂಭವಾಗಲಿರುವ ವಂದೇ ಭಾರತ ರೈಲಿಗೆ ಬೆಳಗಾವಿಯ ಪರಿಸರವಾದಿಗಳು ವಿರೋಧ ವ್ಯಕ್ತಪಡಿಸಿದ್ದಾರೆ.



ಧಾರವಾಡದಿಂದ ಖಾನಾಪುರ ಮಾರ್ಗವಾಗಿ ಬೆಳಗಾವಿ ಬರುವ ಈ ರೈಲಿನ ವೇಗ ಹೆಚ್ಚಿದ್ದು ಇದು ದಟ್ಟ ಅರಣ್ಯ ಪ್ರದೇಶದಲ್ಲೇ ಹೋಗುವುದರಿಂದ ವನ್ಯ ಜೀವಿಗಳ ಪ್ರಾಣಕ್ಕೆ ಕುತ್ತು ತರುತ್ತದೆ. ಆದ್ದರಿಂದ ವಂದೇ ಭಾರತ ರೈಲಿನ ವೇಗ ತಗ್ಗಿಸಬೇಕು, ಇಲ್ಲದಿದ್ದರೆ ಪರ್ಯಾಯ ಮಾರ್ಗ ಕಲ್ಪಿಸುವವರೆಗೂ ಈ ರೈಲು ದಟ್ಟ ಅರಣ್ಯದ ಮಾರ್ಗವಾಗಿ ಬೆಳಗಾವಿಗೆ ಬರುವುದು ಬೇಡ ಎಂದು ಪರಿಸರವಾದಿಗಳು ಆಗ್ರಹಿಸಿದ್ದಾರೆ.



ಇದರ ಬಗ್ಗೆ ಅರಣ್ಯ ಇಲಾಖೆಯ ಅನುಮತಿಯನ್ನು ರೈಲ್ವೆ ಇಲಾಖೆ ಪಡೆಯಬೇಕು ಎನ್ನುವುದೂ ಪರಿಸರವಾದಿಗಳ ವಾದವಾಗಿದೆ.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ