LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಹಾವೇರಿ ನಗರದ ಇಜಾರಿ ಲಕಮಾಪುರದ ಜ್ಯೋತಿ ಬುದ್ಧಿಮಾಂದ್ಯ ಮಕ್ಕಳ ವಸತಿಯುತ ಶಾಲೆಯಲ್ಲಿ ಹುಟ್ಟು ಹಬ್ಬ ಆಚರಿಸಿಕೊಂಡ ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ.

ಹಾವೇರಿ: ಇಲ್ಲಿಯ ಇಜಾರಿ ಲಕಮಾಪುರದಲ್ಲಿರುವ ಜ್ಯೋತಿ ಬುದ್ಧಿಮಾಂದ್ಯ ಮಕ್ಕಳ ವಸತಿಯುತ ಶಾಲೆಯಲ್ಲಿ ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ ಅವರು ಗುರುವಾರ ಸಂಜೆ ಮಕ್ಕಳ ಜತೆಗೆ ಕೇಕ್ ಕತ್ತರಿಸಿ ಸಿಹಿ ತಿನಿಸುವ ಮೂಲಕ ಜನ್ಮ ದಿನವನ್ನು ಆಚರಿಸಿಕೊಂಡರು.


ಬಳಿಕ ಮಾತನಾಡಿದ ಅವರು, ಪ್ರತಿ ಬಾರಿಯೂ ಸಹ ಜನ್ಮ ದಿನವನ್ನು ಸಾಮಾನ್ಯವಾಗಿ ವಿಶೇಷಚೇತನ ಮಕ್ಕಳ ಜತೆಗೆ ಆಚರಿಸಿಕೊಂಡು ಬರುತ್ತಿರುವುದು ನನಗೂ ಸಂತೋಷವನ್ನುAಟು ಮಾಡಿದೆ. ಮಕ್ಕಳ ಜತೆಗೆ ಸ್ವಲ್ಪ ಹೊತ್ತು ಬೆರೆತು, ಕೇಕ್ ಕತ್ತರಿಸಿ ಸಿಹಿ ತಿನಿಸುತ್ತೇನೆ. ಇದು ಕೂಡ ಬೇರೆಯವರಿಗೆ ಮಾದರಿಯಾಗಬೇಕಿದೆ ಎಂದರು.

ಈ ವೇಳೆ ನಗರಾಭಿವೃದ್ಧಿ ಪ್ರಾಕಾರ ಅಧ್ಯಕ್ಷ ಎಸ್.ಎಫ್.ಎನ್ ಗಾಜಿಗೌಡ್ರ, ಕೆಸಿಸಿ ಬ್ಯಾಂಕ್ ನಿರ್ದೇಶಕ ಕೊಟ್ರೇಶಪ್ಪ ಬಸೇಗಣ್ಣಿ, ಡಿ.ಬಸವರಾಜ, ತಹಸೀಲ್ದಾರ ಶರಣಮ್ಮö, ಮುಖಂಡರಾದ ಪ್ರಕಾಶಗೌಡ ಪಾಟೀಲ, ಜಮೀರ್ ಜಿಗರಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು


Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಎಪಿ ನಾಯಕ ದೀಪಕ ಸಿಂಗ್ಲಾ ಮನೆ ಮೇಲೆ ಇ.ಡಿ ದಾಳಿಮೇ 20ರ ಸಾರಿಗೆ ಮುಷ್ಕರ ನಿಲ್ಲದು : ನೌಕರರ ಪಟ್ಟು ಮುಸ್ಲಿಮರ 10 ಪ್ರಮುಖ ಬೇಡಿಕೆಗಳಿಗೆ ಸರಕಾರ ಸ್ಪಂದಿಸಲಿ: ಸಮಾವೇಶದಲ್ಲಿ ಒತ್ತಾಯಶಿವಂ ಅಸೋಸಿಯೇಟ್ಸ್ ಬಹುಕೋಟಿ ವಂಚನೆ : ಶಿವಾನಂದ ನೀಲಣ್ಣನವರ್‌ ಆಸ್ತಿ ಜಪ್ತಿ ಶುರುನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ : ಎನ್‌ಟಿಎ ಪ್ರಶ್ನೆಪತ್ರಿಕೆ ಸಮಿತಿಯ ಜೀವಶಾಸ್ತ್ರ ಉಪನ್ಯಾಸಕಿ ಬಂಧನಮಾಲ್ಡೀವ್ಸ್‌ನಲ್ಲಿ ಕೇವ್‌ ಸ್ಕೂಬಾ ಡೈವಿಂಗ್ ದುರಂತ : ಇಟಲಿಯ 5 ಪ್ರಜೆಗಳ ಸಾವುಮುಂಜಾಗ್ರತಾ ಕ್ರಮವಾಗಿ ಪ್ರಧಾನಿ ಏನು ಮಾಡಿದ್ದಾರೆ : ಸಚಿವೆ ಹೆಬ್ಬಾಳ್ಕರ ಪ್ರಶ್ನೆಸುದೀರ್ಘ ವಿಚಾರಣೆ ನಂತರ ಶಿವಂ ಅಸೋಸಿಯೇಟ್ಸ ಶಿವಾನಂದ‌ ನೀಲಣ್ಣವರ ಬಂಧನ : ಸಾವಿರಾರು ಕೋಟಿ ಅಕ್ರಮ ಹಣ ಸಂಗ್ರಹ ಶಂಕೆಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವು