LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

ಅಂಬೇಡ್ಕರ್​ ಹೆಸರು ಹೇಳುವ ಯೋಗ್ಯತೆ ಕಾಂಗ್ರೆಸ​ಗಿಲ್ಲ : ಯಡಿಯೂರಪ್ಪ 

ವಿಜಯನಗರ : ಮತ್ತೆ ಮುಖ್ಯಮಂತ್ರಿ ಆಗಲಿದ್ದೇನೆ ಎಂದು ಸಿದ್ದರಾಮಯ್ಯ ತಿರುಕನ ಕನಸು ಕಾಣುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಾಗ್ಧಾಳಿ ನಡೆಸಿದ್ದಾರೆ.



ಹೂವಿನಹಡಗಲಿಯಲ್ಲಿ ನಡೆದ ಬಿಜೆಪಿ ಸಂಕಲ್ಪ ಯಾತ್ರೆ ವೇಳೆ ಮಾತನಾಡಿದ ಅವರು, ದೇಶದಲ್ಲಿ ಕಾಂಗ್ರೆಸ್ ಪಕ್ಷಕ್ಕೆ​ ಅಡ್ರೆಸ್ ಇಲ್ಲದಂತಾಗಿದೆ.. ಕರ್ನಾಟಕದಲ್ಲಿ ಅಡ್ರೆಸ್​​ ಹುಡುಕಲು ಕಾಂಗ್ರೆಸ್ ಪಾದಯಾತ್ರೆ ನಡೆಸಿದೆ ಎಂದರು.



ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಸಿದ್ದರಾಮಯ್ಯ ತಿರುಕನ ಕನಸು ಕಾಣುತ್ತಿದ್ದಾರೆ. ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.



ಅಂಬೇಡ್ಕರ್​ ಹೆಸರು ಹೇಳುವ ಯೋಗ್ಯತೆ ಕಾಂಗ್ರೆಸ್​ಗಿಲ್ಲ ,ಚುನಾವಣೆಯಲ್ಲಿ ಅಂಬೇಡ್ಕರ್ ರನ್ನು 2 ಬಾರಿ ಸೋಲಿಸಿದರು. ಕರ್ನಾಟಕದಲ್ಲಿ ಅಡ್ರೆಸ್​​ ಹುಡುಕಲು ಕಾಂಗ್ರೆಸ್ ಪಾದಯಾತ್ರೆ ನಡೆಸಿದೆ ಎಂದರು.



 

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ