LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಅಂಬೇಡ್ಕರ್​ ಹೆಸರು ಹೇಳುವ ಯೋಗ್ಯತೆ ಕಾಂಗ್ರೆಸ​ಗಿಲ್ಲ : ಯಡಿಯೂರಪ್ಪ 

ವಿಜಯನಗರ : ಮತ್ತೆ ಮುಖ್ಯಮಂತ್ರಿ ಆಗಲಿದ್ದೇನೆ ಎಂದು ಸಿದ್ದರಾಮಯ್ಯ ತಿರುಕನ ಕನಸು ಕಾಣುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಾಗ್ಧಾಳಿ ನಡೆಸಿದ್ದಾರೆ.



ಹೂವಿನಹಡಗಲಿಯಲ್ಲಿ ನಡೆದ ಬಿಜೆಪಿ ಸಂಕಲ್ಪ ಯಾತ್ರೆ ವೇಳೆ ಮಾತನಾಡಿದ ಅವರು, ದೇಶದಲ್ಲಿ ಕಾಂಗ್ರೆಸ್ ಪಕ್ಷಕ್ಕೆ​ ಅಡ್ರೆಸ್ ಇಲ್ಲದಂತಾಗಿದೆ.. ಕರ್ನಾಟಕದಲ್ಲಿ ಅಡ್ರೆಸ್​​ ಹುಡುಕಲು ಕಾಂಗ್ರೆಸ್ ಪಾದಯಾತ್ರೆ ನಡೆಸಿದೆ ಎಂದರು.



ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಸಿದ್ದರಾಮಯ್ಯ ತಿರುಕನ ಕನಸು ಕಾಣುತ್ತಿದ್ದಾರೆ. ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.



ಅಂಬೇಡ್ಕರ್​ ಹೆಸರು ಹೇಳುವ ಯೋಗ್ಯತೆ ಕಾಂಗ್ರೆಸ್​ಗಿಲ್ಲ ,ಚುನಾವಣೆಯಲ್ಲಿ ಅಂಬೇಡ್ಕರ್ ರನ್ನು 2 ಬಾರಿ ಸೋಲಿಸಿದರು. ಕರ್ನಾಟಕದಲ್ಲಿ ಅಡ್ರೆಸ್​​ ಹುಡುಕಲು ಕಾಂಗ್ರೆಸ್ ಪಾದಯಾತ್ರೆ ನಡೆಸಿದೆ ಎಂದರು.



 
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ