LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಯಡಿಯೂರಪ್ಪ ಸ್ಥಿತಿ ತಬ್ಬಲಿ ನೀನಾದೆ ಮಗನೆ ಎನ್ನುವ ರೀತಿ ಆಗಿದೆ : ಸಿಎಂ ಇಬ್ರಾಹಿಂ 

ಹುಬ್ಬಳ್ಳಿ : 90ರ ದಶಕದಲ್ಲಿದ್ದ ಜನತಾ ದಳವನ್ನು ನಾವು ಪುನಃ ಸ್ಥಾಪನೆ ಮಾಡುತ್ತೇವೆ. ಇದಕ್ಕೆ ಸಂಬಂಧಪಟ್ಟ ಎಲ್ಲಾ ಪ್ರಯತ್ನಗಳು ನಡೆದಿವೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ ಹೇಳಿದ್ದಾರೆ.



ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಅವರ ಪಂಚರತ್ನ ಯಾತ್ರೆ ಭಾರಿ ಜೋರಾಗಿ ನಡೆಯುತ್ತಿದೆ. ಹಳೆ ಮೈಸೂರು ಭಾಗದಲ್ಲಿ ಪಂಚರತ್ನ ಜೋರಾಗಿದೆ, ಜೆಡಿಎಸ್ ಮತ್ತೆ ಅಧಿಕಾರಕ್ಕೆ ಬರುವುದು ಖಚಿತ ಎಂದರು.



ಸಿದ್ದರಾಮಯ್ಯಗೆ ಮುಂದಿನ ಚುನಾವಣೆಗೆ ಕ್ಷೇತ್ರ ಹುಡುಕುವ ಪರಿಸ್ಥಿತಿ ಬಂದಿದೆ, ಇನ್ನು ಯಡಿಯೂರಪ್ಪ ಸ್ಥಿತಿ ತಬ್ಬಲಿ ನೀನಾದೆ ಮಗನೆ ಎನ್ನುವ ರೀತಿ ಆಗಿದೆ ಎಂದರು. ಸಿದ್ದರಾಮಯಯ್ಯ ಮೇಲೆ ನನಗೆ ಗೌರವ ಇದೆ. ನಾನು ಅವರಿಗೆ ವರುಣಾದಿಂದ ಸ್ಪರ್ಧೆ ಮಾಡಲಿ ಎಂದು ಹೇಳುತ್ತೇನೆ. ಒಂದು ವೇಳೆ ಕೋಲಾರಕ್ಕೆ ಹೋದರೆ ಅವರನ್ನು ಬಿಸ್ಮಿಲ್ಲಾ ಮಾಡುತ್ತಾರೆ ಎಂದು ಇಬ್ರಾಹಿಂ ವ್ಯಂಗ್ಯವಾಡಿದರು.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಎಪಿ ನಾಯಕ ದೀಪಕ ಸಿಂಗ್ಲಾ ಮನೆ ಮೇಲೆ ಇ.ಡಿ ದಾಳಿಮೇ 20ರ ಸಾರಿಗೆ ಮುಷ್ಕರ ನಿಲ್ಲದು : ನೌಕರರ ಪಟ್ಟು ಮುಸ್ಲಿಮರ 10 ಪ್ರಮುಖ ಬೇಡಿಕೆಗಳಿಗೆ ಸರಕಾರ ಸ್ಪಂದಿಸಲಿ: ಸಮಾವೇಶದಲ್ಲಿ ಒತ್ತಾಯಶಿವಂ ಅಸೋಸಿಯೇಟ್ಸ್ ಬಹುಕೋಟಿ ವಂಚನೆ : ಶಿವಾನಂದ ನೀಲಣ್ಣನವರ್‌ ಆಸ್ತಿ ಜಪ್ತಿ ಶುರುನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ : ಎನ್‌ಟಿಎ ಪ್ರಶ್ನೆಪತ್ರಿಕೆ ಸಮಿತಿಯ ಜೀವಶಾಸ್ತ್ರ ಉಪನ್ಯಾಸಕಿ ಬಂಧನಮಾಲ್ಡೀವ್ಸ್‌ನಲ್ಲಿ ಕೇವ್‌ ಸ್ಕೂಬಾ ಡೈವಿಂಗ್ ದುರಂತ : ಇಟಲಿಯ 5 ಪ್ರಜೆಗಳ ಸಾವುಮುಂಜಾಗ್ರತಾ ಕ್ರಮವಾಗಿ ಪ್ರಧಾನಿ ಏನು ಮಾಡಿದ್ದಾರೆ : ಸಚಿವೆ ಹೆಬ್ಬಾಳ್ಕರ ಪ್ರಶ್ನೆಸುದೀರ್ಘ ವಿಚಾರಣೆ ನಂತರ ಶಿವಂ ಅಸೋಸಿಯೇಟ್ಸ ಶಿವಾನಂದ‌ ನೀಲಣ್ಣವರ ಬಂಧನ : ಸಾವಿರಾರು ಕೋಟಿ ಅಕ್ರಮ ಹಣ ಸಂಗ್ರಹ ಶಂಕೆಮೋದಿ ಸರಕಾರದ ‘ಅಚ್ಚೇ ದಿನ್’ ಜನ ನೋಡಲೇ ಇಲ್ಲKoppal | ಸೇತುವೆ ಮೇಲಿಂದ ಬಿದ್ದ ಟ್ರ್ಯಾಕ್ಟರ್ : 6 ಮಂದಿ ಸಾವು