LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureEditorialBeautyRecipes

ಯಡಿಯೂರಪ್ಪ ಆರೋಪ ಮುಕ್ತರಾಗ್ತಾರೆ : ಮುಖ್ಯಮಂತ್ರಿ ಬೊಮ್ಮಾಯಿ

ಕಲಬುರಗಿ : ಯಡಿಯೂರಪ್ಪ ಅವರ ವಿರುದ್ಧ ಈ ಹಿಂದೆ ಇಂತಹ ಹಲವು ಪ್ರಕರಣಗಳು ದಾಖಲಾಗಿ ವಿಫಲಗೊಂಡಿವೆ. ಅದರಂತೆ ಈ ಪ್ರಕರಣ ಕೂಡಾ ವಿಫಲವಾಗಲಿದೆ ಎಂದು ಹೇಳಿದರು.



ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ 2022 ಉತ್ಸವದಲ್ಲಿ ಪಾಲ್ಗೊಂಡ ಬಳಿಕ ಮಾಧ್ಯಮದವರೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ, ಬಿಡಿಎ ವಸತಿ ಯೋಜನೆ ಅವ್ಯವಹಾರ ವಿಷಯವಾಗಿ ಮಾಜಿ ಮುಖ್ಯಮಂತ್ರಿ ಯಡಿಯುರಪ್ಪ ತಮ್ಮ ಅಧಿಕಾರ ಅವಧಿಯಲ್ಲಿ ಬಿಡಿಎ ವಸತಿ ಯೋಜನೆ ಗುತ್ತಿಗೆ ನೀಡುವಾಗ ಕೋಟ್ಯಂತರ ರೂಪಾಯಿ ಹಣ ಪಡೆದಿದ್ದಾರೆಂಬ ಆರೋಪ ಇದೆ. ಇದಕ್ಕೆ ಸಂಬಂಧಿಸಿದಂತೆ ಸದ್ಯ ಲೋಕಾಯುಕ್ತದಲ್ಲಿ ಯಡಿಯೂರಪ್ಪ ವಿರುದ್ಧ ಎಫ್ಐಆರ್​ ದಾಖಲಾಗಿದೆ. ಈ ಹಿಂದೆ ಇಂತಹ ಹಲವು ಪ್ರಕರಣಗಳು ದಾಖಲಾಗಿ ವಿಫಲಗೊಂಡಿವೆ. ಅದರಂತೆ ಇದು ಕೂಡಾ ಒಂದು. ಯಡಿಯೂರಪ್ಪ ಇದರಲ್ಲಿಯೂ ಆರೋಪ ಮುಕ್ತರಾಗ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.



ಸಂಪುಟ ವಿಸ್ತರಣೆ ವಿಷಯವಾಗಿ ಮಾತನಾಡಿದ ಅವರು, ಸೂಕ್ತ ಸಮಯದಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
Author
A B Dharwadkar
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವ ಉಳಿಸಿದ ಮಾನವೀಯತೆ : ದಿಲ್ಲಿ ಅಗ್ನಿ ದುರಂತದಲ್ಲಿ ಮುಸ್ಲಿಂ ಯುವಕರ ಸಾಹಸಕ್ಕೆ ವ್ಯಾಪಕ ಮೆಚ್ಚುಗೆರೌಡಿಸಂಗೆ ಕಠಿಣ ಕಡಿವಾಣ: ಪ್ರತಿ ತಾಲ್ಲೂಕಿನಲ್ಲಿ ವಿಶೇಷ ನಿಗಾ ಪಡೆರಾಹುಲ್‌ ಗಾಂಧಿ-ಸಿದ್ದರಾಮಯ್ಯ ರಿಮೋಟ್‌ ಕಂಟ್ರೋಲ್‌ ಸರಕಾರ : ಆರ್‌.ಅಶೋಕಉ.ಪ್ರ. ವಿಧಿವಿಜ್ಞಾನ ಪ್ರಯೋಗಾಲಯಗಳ ದುಸ್ಥಿತಿಯಿಂದ ಕೊಲೆ, ಅತ್ಯಾಚಾರ ಆರೋಪಿಗಳಿಗೆ ಜಾಮೀನು: ಅಲಹಾಬಾದ ಹೈಕೋರ್ಟ ತೀವ್ರ ಕಳವಳಬೆಳಗಾವಿ : ಆದಿತ್ಯರಾಜ ಕ್ಯಾಪಿಟಲ್ ಮೇಲೆ ಅಧಿಕಾರಿಗಳ ದಾಳಿಟ್ರಂಪ್‌ಗೆ ಹಿನ್ನಡೆ : ಇರಾನ್ ಯುದ್ಧ ಅಂತ್ಯಗೊಳಿಸಲು ಅಮೆರಿಕ ಪ್ರತಿನಿಧಿಗಳ ಸಭೆ ನಿರ್ಣಯ ಅಂಗೀಕಾರಕೇರಳಕ್ಕೆ ಮುಂಗಾರು ಪ್ರವೇಶ: ಭಾರಿ ಮಳೆ ಮುನ್ಸೂಚನೆಕಾಂಗ್ರೆಸ್ ಹೈಕಮಾಂಡಗೆ ಹರಿಪ್ರಸಾದ ಕೃತಜ್ಞತೆಡಿ.ಕೆ. ಶಿವಕುಮಾರ ಪದಗ್ರಹಣಕ್ಕೆ ಕ್ಷಣಗಣನೆಹಿಂದೂ ಮಹಿಳೆ ಅಪಹರಣದ ಸುಳ್ಳು ಕಥೆ ಹೆಣೆದು ಮುಸ್ಲಿಂ ಯುವಕರನ್ನು ಸಿಲುಕಿಸಲು ಯತ್ನ, ಆರೋಪಿ ಪರಾರಿ