LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
State News

ಯಡಿಯೂರಪ್ಪ ಆರೋಪ ಮುಕ್ತರಾಗ್ತಾರೆ : ಮುಖ್ಯಮಂತ್ರಿ ಬೊಮ್ಮಾಯಿ

ಕಲಬುರಗಿ : ಯಡಿಯೂರಪ್ಪ ಅವರ ವಿರುದ್ಧ ಈ ಹಿಂದೆ ಇಂತಹ ಹಲವು ಪ್ರಕರಣಗಳು ದಾಖಲಾಗಿ ವಿಫಲಗೊಂಡಿವೆ. ಅದರಂತೆ ಈ ಪ್ರಕರಣ ಕೂಡಾ ವಿಫಲವಾಗಲಿದೆ ಎಂದು ಹೇಳಿದರು.



ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ 2022 ಉತ್ಸವದಲ್ಲಿ ಪಾಲ್ಗೊಂಡ ಬಳಿಕ ಮಾಧ್ಯಮದವರೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ, ಬಿಡಿಎ ವಸತಿ ಯೋಜನೆ ಅವ್ಯವಹಾರ ವಿಷಯವಾಗಿ ಮಾಜಿ ಮುಖ್ಯಮಂತ್ರಿ ಯಡಿಯುರಪ್ಪ ತಮ್ಮ ಅಧಿಕಾರ ಅವಧಿಯಲ್ಲಿ ಬಿಡಿಎ ವಸತಿ ಯೋಜನೆ ಗುತ್ತಿಗೆ ನೀಡುವಾಗ ಕೋಟ್ಯಂತರ ರೂಪಾಯಿ ಹಣ ಪಡೆದಿದ್ದಾರೆಂಬ ಆರೋಪ ಇದೆ. ಇದಕ್ಕೆ ಸಂಬಂಧಿಸಿದಂತೆ ಸದ್ಯ ಲೋಕಾಯುಕ್ತದಲ್ಲಿ ಯಡಿಯೂರಪ್ಪ ವಿರುದ್ಧ ಎಫ್ಐಆರ್​ ದಾಖಲಾಗಿದೆ. ಈ ಹಿಂದೆ ಇಂತಹ ಹಲವು ಪ್ರಕರಣಗಳು ದಾಖಲಾಗಿ ವಿಫಲಗೊಂಡಿವೆ. ಅದರಂತೆ ಇದು ಕೂಡಾ ಒಂದು. ಯಡಿಯೂರಪ್ಪ ಇದರಲ್ಲಿಯೂ ಆರೋಪ ಮುಕ್ತರಾಗ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.



ಸಂಪುಟ ವಿಸ್ತರಣೆ ವಿಷಯವಾಗಿ ಮಾತನಾಡಿದ ಅವರು, ಸೂಕ್ತ ಸಮಯದಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

Author
Samadarshi News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ ಶಾ ಭೇಟಿ : ಬೆಳಗಾವಿ ವಿಮಾನ ನಿಲ್ದಾಣದ ಸುತ್ತ 2 ಕಿ.ಮೀ. ‘ರೆಡ್ ಝೋನ್–ನೋ ಫ್ಲೈ ಝೋನ್’ಗಣೇಶ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲುತೂರಾಟ ಆರೋಪಯುಪಿಐ ಶುಲ್ಕಕ್ಕೆ ಅಖಿಲೇಶ ಯಾದವ ಆಕ್ರೋಶದೇಶದ ಇಂಧನ ಭದ್ರತೆ ಕಾಪಾಡಲು ಬದ್ಧಈಶ್ವರಪ್ಪ, ಯತ್ನಾಳ ಅವರನ್ನು ಬಿಜೆಪಿಗೆ ಮರಳಿ ಕರೆತರಬೇಕು: ನಿರಾಣಿ₹50 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಧಾರವಾಡ ತಹಶೀಲ್ದಾರಜಾಗತಿಕ ಚಿಪ್ ಉತ್ಪಾದನೆಯ ವಿಶ್ವಾಸಾರ್ಹ ಕೇಂದ್ರವಾಗುತ್ತಿದೆ ಭಾರತ: ಮೋದಿಬರಪೀಡಿತ ಪಟ್ಟಿಗೆ ಮತ್ತೂ 23 ತಾಲೂಕು; ಒಟ್ಟು 124ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರುಗನ್ ತೋರಿಸಿ ಬೆದರಿಸಿ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ: ಮಾಜಿ ಶಾಸಕ ಸೇರಿ ಇಬ್ಬರ ವಿರುದ್ಧ ಪ್ರಕರಣ